ಕೊರೊನಾ ಸೋಂಕು ಮತ್ತೆ ಸ್ಫೋಟ

Webdunia
ಬುಧವಾರ, 19 ಜನವರಿ 2022 (20:02 IST)
ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 487202 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1831000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 188157 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35583039 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 76,35,229 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,58,88,47,554 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,69,642 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments