Webdunia - Bharat's app for daily news and videos

Install App

ಕೊರೋನಾ ಲೀಲೆ.. ಒಂದು ಕಾಲದ ಐಟಿ ಮ್ಯಾನೇಜರ್ ಈಗ ಚೈನ್ ಸ್ನಾಚರ್!

Webdunia
ಶನಿವಾರ, 31 ಜುಲೈ 2021 (17:19 IST)
ಬೆಂಗಳೂರು(ಜು. 31) ಕೊರೋನಾ ಕಾಲದಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ವ್ಯಕ್ತಿ ಕಳ್ಳನಾಗಿ ಬದಲಾಗಿದ್ದಾನೆ.  ವಿದ್ಯಾವಂತರನ್ನೇ ಕೊರೋನಾ ಬೀದಿಗೆ ತಳ್ಳಿದೆ. ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ!

ಹೌದು  ಲಾಕ್ ಡೌನ್ ಎಫೆಕ್ಟ್ ಗೆ ಪದವೀಧರ ಕಳ್ಳನಾಗಿದ್ದಾನೆ. ಶೇಖ್ ಗೌಸ್ ಬಾಷಾ  ಸರಗಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
* ವಿದ್ಯಾವಂತರನ್ನೇ ಬೀದಿಗೆ ತಳ್ಳಿದ ಕರೋನಾ
* ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ
* ಲಾಕ್ ಡೌನ್ ಎಫೆಕ್ಟ್ ಗೆ ಎಂಬಿಎ ಹೋಲ್ಡರ್ ಕಳ್ಳನಾ
* ಖಾಸಗಿ ಕಂಪೆನಿಯ ಮ್ಯಾನೇಜರ್ ಆಗಿದ್ದವ ಕಳ್ಳನಾದ ಕತೆ..
ಖಾಸಗಿ ಕಂಪನಿಯ ಮ್ಯಾನೇಜರ್ ಆಗಿದ್ದ ಗೌಸ್ 35,000 ಸಾಲ ತೀರಿಸಲು ಕಳ್ಳತನವನ್ನ ಶುರುಹಚ್ಚಿಕೊಂಡ. ಜಯನಗರದ ಪೂರ್ಣಿಮಾ ಕನ್ವೆನ್ಷನ್ ಹಾಲ್ ನಿಂದ ಬರ್ತಿದ್ದ ಮಹಿಳೆಯ ಸರ ಎಗರಿಸಿದ್ದ.
ಜಯನಗರ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ,"ಸರ್..ಎಂಬಿಎ ಪದವೀಧರ ನಾನು..ಕರೋನಾ ವೇಳೆ ಕೆಲಸದಿಂದ ತೆಗೆದುಹಾಕಿದ್ರು. "ಸಾಲಗಾರರ ಕಿರುಕುಳ ಹೆಚ್ಚಾಗಿತ್ತು.. "ಬೇರೆಡೆ ಕೆಲಸಕ್ಕೆ ಟ್ರೈ ಮಾಡಿದ್ದೆ, ಆದರೇ ಕೆಲಸ ಸಿಕ್ಕಿರ್ಲಿಲ್ಲ.. ಹೀಗಾಗಿ ಸರಗಳ್ಳತನ ಕ್ಕೆ ಮುಂದಾದೆ' ಎಂದು ಹೇಳಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments