ಕೊರೊನಾ ಭೀತಿ : ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

Webdunia
ಗುರುವಾರ, 2 ಜುಲೈ 2020 (18:59 IST)
ಆ್ಯಂಬುಲೆನ್ಸ್ ಚಾಲಕನೊಬ್ಬ ತನಗೆ ಕೊರೊನಾ ಹರಡಿರಬಹುದು ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ದಿನೇಶ ಗೌಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆ್ಯಂಬುಲೆನ್ಸ್ ಚಾಲಕನಾಗಿದ್ದಾನೆ.

ನನ್ನಿಂದ ಕೊರೊನಾ ವೈರಸ್ ಎಲ್ಲಿ ಮನೆ ಮಂದಿಗೆ ಹರಡಿ ಬಿಡುತ್ತದೆಯೋ ಎಂದು ಆತಂಕಗೊಂಡ ಚಾಲಕ ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ.

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಮುಂದಿನ ಸುದ್ದಿ
Show comments