Webdunia - Bharat's app for daily news and videos

Install App

ಬಿಜೆಪಿ ಶಾಸಕನಿಗೆ ಕೊರೊನಾ : ಕಾಂಗ್ರೆಸ್ ಶಾಸಕರೇ ಪ್ರೈಮರಿ ಕಾಂಟಾಕ್ಟ್ಸ್

Webdunia
ಭಾನುವಾರ, 19 ಜುಲೈ 2020 (21:34 IST)
ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ಇವರ ಪ್ರಾಥಮಿಕ ಸಂಪರ್ಕಕ್ಕೆ ಕಾಂಗ್ರೆಸ್ ಶಾಸಕರಿಬ್ಬರು ಬಂದಿದ್ದಾರೆ.

ಕೊಪ್ಪಳದ ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿಯವರಿಗೆ ಕಾಂಗ್ರೆಸ್ ಶಾಸಕರೇ ಪ್ರೈಮರಿ ಕಾಂಟ್ಯಾಕ್ಟ್ಸ್ ಆಗಿದ್ದಾರೆ.

ಜುಲೈ 17 ರಂದು ಸ್ವ್ಯಾಬ್ ಟೆಸ್ಟ್ ಕೊಟ್ಟಿದ್ದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿಯವರಿಗೆ ಕೊರೊನಾ ವೈರಸ್ ಬಂದಿರುವುದು ಜುಲೈ 19ರಂದು ದೃಢಪಟ್ಟಿದೆ. ಜುಲೈ 16ರಂದು ಕೊರೊನಾ ನಿಯಂತ್ರಣ ಕುರಿತ ಜಿಲ್ಲಾಧಿಕಾರಿಗಳು ಆಹ್ವಾನಿಸಿದ್ದ ಸಭೆಗೆ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಿದ್ದರು.

ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಯವರ ಎಡ ಹಾಗೂ ಬಲಭಾಗಕ್ಕೆ ಕಾಂಗ್ರೆಸ್ ಶಾಸಕರಾದ ರಾಘವೇಂದ್ರ ಹಿಟ್ನಾಳ ಹಾಗೂ ಅಮರೇಗೌಡ ಬಯ್ಯಾಪುರ ಆಸೀನರಾಗಿದ್ದರು. ಇವರಿಬ್ಬರು ಪರಣ್ಣ ಮುನವಳ್ಳಿಯವರ ಪ್ರೈಮರಿ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿ ಬರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments