ಕರ್ನಾಟಕ ಟೆಕ್ನಿಕಲ್ ಪ್ಯಾನೆಲ್ ನಿಂದ ಕೊರೊನಾ ಎಚ್ಚರಿಕೆ

Webdunia
ಗುರುವಾರ, 17 ಮಾರ್ಚ್ 2022 (20:17 IST)
ಹೆಮ್ಮಾರಿ ಕರುಣ ಮುಗಿದು ಸಾರ್ವಜನಿಕರ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ಎಲ್ಲರೂ ನಿಟ್ಟುಸಿರು ಬಿಡುತ್ತಿದ್ರೆ ,
ಇದೀಗ ಕರ್ನಾಟಕ ಟೆಕ್ನಿಕಲ್ ಪ್ಯಾನೆಲ್ ನಿಂದ ಕೊರೊನಾ ಎಚ್ಚರಿಕೆ
ನೀಡಿದ್ದಾರೆ.ಕೊರೊನಾ ಸಂಕಷ್ಟ ಬಹುತೇಕ ಮುಗಿದಿದು , ಸರ್ಕಾರ ಕೂಡ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಿದೆ,ಜನರು ಕೂಡ ಮೊದಲಿನಂತೆ ತಮ್ಮ ಜೀವನ ಕಟ್ಟಿಕೊಳ್ಳುವ ಕಡೆಗೆ ಗಮನಹರಿಸಿ ಇದೀಗ ಕರ್ನಾಟಕ ಟೆಕ್ನಿಕಲ್ ಪ್ಯಾನಲ್ ನಿಂದ ಎಚ್ಚರಿಕೆಯೊಂದನ್ನು ರವಾನೆ ಯಾಗಿದು ವರ್ಷದ ಅಂತ್ಯದವರೆಗು ಮಾಸ್ಕ್ ದರಿಸುವಂತೆ ಸೂಚಿಸಿದ್ದಾರೆಕೊರೊನಾ ಕಡಿಮೆಯಾಗುತಿದೆ ಎಂದು ಜನರೂ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ ಕರುಣಾಕರ ಕಡಿಮೆಯಾದರೂ ಕೂಡ ಮಾಸ್ಕ್ ಧರಿಸುವುದು ಉತ್ತಮ ಅಂತಾರೆ ತಜ್ಞರು 
ಒಟ್ನಲ್ಲಿ ಹೋದ್ಯಾ ಪಿಶಾಚಿ ಅಂದ್ರೆ   ಬಂದ್ಯಾ ಗವಾಕ್ಷಿ ಅನ್ನುವ ಹಾಗೆ ಕರೋನಾ ಹೋದರೂ ಕೂಡ ಅದರ ಎಫೆಕ್ಟ್ ಇನ್ನೂ ಜನರನ್ನೂ ಬಿಟ್ಟಿಲ್ಲ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments