Webdunia - Bharat's app for daily news and videos

Install App

ಎಂಎಲ್ ಸಿ ಪುತ್ರನ ವಿರುದ್ಧ ಎಫ್ ಐ ಆರ್ : ಕೊರೊನಾ ವಾರಿಯರ್ಸ್, ಪರ್ತಕರ್ತರ ಮೇಲೆ ಹಲ್ಲೆ

Webdunia
ಶನಿವಾರ, 25 ಏಪ್ರಿಲ್ 2020 (14:30 IST)
ಕೊರೊನಾ ವೈರಸ್ ಪರೀಕ್ಷೆ ಮಾಡಿಕೊಳ್ಳುತ್ತಿದ್ದ ಪರ್ತಕರ್ತರ ಮೇಲೆ ಹಲ್ಲೆ ನಡೆಸಿದ ವಿಧಾನ ಪರಿಷತ್ ಸದಸ್ಯನ ಪುತ್ರನ ವಿರುದ್ಧ ಕ್ರಮಕ್ಕೆ ಪತ್ರಕರ್ತರು ಆಗ್ರಹ ಮಾಡಿದ್ದಾರೆ.

ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮತ್ತು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ಅವರ ಪುತ್ರ.

ಇವರಿಬ್ಬರ ವಿರುದ್ಧ ಕ್ರಮ ಕೈಗೊಂಡು ಎಫ್ ಐ ಆರ್ ದಾಖಲು ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಹಾಗೂ ಎಸ್ಪಿ ಪರಶುರಾಮ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ನೀಡಿದ್ದಾರೆ.

ಕೊರೊನಾ ವಾರಿಯರ್ಸ್ ಗಳ ಮೇಲೂ ಎಂಎಲ್ ಸಿ ಪುತ್ರ ದೌರ್ಜನ್ಯ ಎಸಗಿದ್ದಾನೆ. ಹೀಗಾಗಿ ಎಂಎಲ್ ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಆತನ ಮಗನ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂದಿನ ಸುದ್ದಿ
Show comments