ಮಾಜಿ ದೇವದಾಸಿಯರಲ್ಲಿ ಕೊರೋನಾ ವೈರಸ್ ಜಾಗೃತಿ

Webdunia
ಗುರುವಾರ, 7 ಮೇ 2020 (20:13 IST)
ಮಾಜಿ ದೇವದಾಸಿ ಮಹಿಳೆಯರಲ್ಲಿ ಕೊರೋನಾ ವೈರಸ್ (ಕೊವೀಡ್-19) ಕುರಿತು  ಜಾಗೃತಿ ಮೂಡಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ ಮಾಪೂರತಾಯಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ ಭೇಟಿ ನೀಡಿ, ಮಾಜಿ ದೇವದಾಸಿ ಮಹಿಳೆಯರಲ್ಲಿ ಕೊರೋನಾ ವೈರಸ್ (ಕೊವೀಡ್-19) ಕುರಿತು  ಜಾಗೃತಿ ಮೂಡಿಸಿದರು.

ಚಿಂಚನಸೂರ ಗ್ರಾಮದ ಮಾಜಿ ದೇವದಾಸಿ ಮಹಿಳೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಿಸುವುದರ ಜೊತೆಗೆ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ತಿಳಿ ಹೇಳಿದರು. ಈ ಕೊರೋನಾ ವೈರಸ್ ವಿರುದ್ಧ ನಾವು ಜಯ ಸಾಧಿಸಬೇಕಾದರೆ ಸುರಕ್ಷಿತವಾಗಿ ಮನೆಯಲ್ಲೇ ಇರಬೇಕು ಎಂದರು.

ಅನಿವಾರ್ಯವಾಗಿ ಮನೆಯಿಂದ ಹೊರಗೆ ಹೋಗುವ ಸಂದರ್ಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್‍ನ್ನು ಧರಿಸಬೇಕು. ಪದೇ ಪದೇ ಕೈಗಳನ್ನು ತೊಳೆದುಕೊಳ್ಳಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.  ಚಿಕ್ಕ ಮಕ್ಕಳು  ಮತ್ತು ವಯೋವೃದ್ಧರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವ ಪ್ರಯುಕ್ತ ಅವರಲ್ಲಿ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಇದರ ಹಿನ್ನೆಲೆಯಲ್ಲಿ ಅವರು ಹೆಚ್ಚಾಗಿ ಮನೆಯಿಂದ ಹೊರಗೆ ಹೋಗಬಾರದು ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಮುಂದಿನ ಸುದ್ದಿ
Show comments