ಕೊರೊನಾ ವೈರಸ್ – ಹೊಟೇಲ್ ಮೇಲೆ ದಿಢೀರ್ ದಾಳಿ

Webdunia
ಸೋಮವಾರ, 16 ಮಾರ್ಚ್ 2020 (19:14 IST)
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಹೊಟೇಲ್ ಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯತಿ  ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಿಂದ ದಿಢೀರ್ ಹೋಟೆಲ್ ಗಳ ಮೇಲೆ ರೈಡ್ ಮಾಡಲಾಗಿದೆ.

ಚಿತ್ರದುರ್ಗ - ಬೆಂಗಳೂರು ನಡುವೆ ಹಿರಿಯೂರಿನ ಮಧ್ಯದಲ್ಲಿರುವ ಆತಿಥ್ಯ ಮಿಡ್ವೇ ಪ್ಲಾಜಾದಲ್ಲಿ ನೂರಾರು ಬಸ್ ಗಳು  ನಿಂತು ಹೊರಡುತ್ತವೆ.

ಶುಚಿತ್ವ ಕಾಪಾಡದೇ ಇರುವುದಕ್ಕೆ ಮ್ಯಾನೇಜ್ಮೆಂಟ್ ಮೇಲೆ ಗರಂ ಆದ ಸ್ಥಾಯಿ ಸಮಿತಿ ಅಧ್ಯಕ್ಷ ಅನಂತ್ ಅವರು, ಕೈ ತೊಳೆಯಲು ಸೋಪ್ ಆಯಿಲ್ ಓಪನ್ ಆಗಿ ಇಟ್ಟಿದ್ದರ ಕುರಿತು ಅಸಮಧಾನ ವ್ಯಕ್ತಪಡಿಸಿದರು.  

ಊಟ ತಿಂಡಿ ಬಡಿಸುವವರು ಸರಿಯಾದ ಗ್ಲೌಜ್ ಮತ್ತು ಕ್ಯಾಪ್  ಧರಿಸಿರಲಿಲ್ಲ. ಊಟ ತಿಂಡಿಗಳನ್ನು ಸರಿಯಾಗಿ ಮುಚ್ಚಿ ಇಟ್ಟಿರಲಿಲ್ಲ.
ಸಂಜೆಯೊಳಗೆ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಮ್ಯಾನೇಜ್ಮೆಂಟ್ ಗೆ ತಾಕೀತು ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments