Webdunia - Bharat's app for daily news and videos

Install App

ಸಾರಿಗೆ ಇಲಾಖೆ ಕಚೇರಿಗಳಲ್ಲಿ ಭ್ರಷ್ಟಾಚಾರ!

Webdunia
ಬುಧವಾರ, 6 ಜುಲೈ 2022 (16:07 IST)
ಬೆಂಗಳೂರು ; ಆರ್ಟಿಓ ಇಲಾಖೆಯಲ್ಲಿ ದೊಡ್ಡ ಹುದ್ದೆಯಲ್ಲಿ ಕುಳಿತಿರೋ ಅಧಿಕಾರಿಗಳು ಮಾಡಿರೋದು ಮಾತ್ರ ಇಲಾಖೆಗೆ ದ್ರೋಹದ ಕೆಲಸ. 

ಯೆಸ್ ಅಕ್ರಮವನ್ನ ತಡೆಯಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೇ ಸರ್ಕಾರದ ಖಜಾನೆಗೆ ಖನ್ನ ಹಾಕಿದ್ದಾರೆ.

ನಿಯಮ ಬಾಹಿರವಾಗಿ ನೂರಾರು ದುಬಾರಿ ವಾಹನಗಳನ್ನ ಅಕ್ರಮ ನೋಂದಾಣಿ ಮಾಡಿ ಕೋಟಿ ಕೋಟಿ ವಂಚನೆ ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರವೆಸಗಿದ್ದಾರೆ. ಅಕ್ರಮಗಳ ಕೊಂಪೆಯಾಗಿರುವ ರಾಜ್ಯ ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಬೃಹತ್ ಗೋಲ್ಮಾಲ್ ಬಯಲಾಗಿದೆ.

ಐಷಾರಾಮಿ ಕಾರುಗಳುನ್ನ ಅಕ್ರಮ ನೋಂದಾಣಿ ಮಾಡೋ ಮೂಲಕ ಸರ್ಕಾರದ ಬೊಕ್ಕಸಕ್ಕೆ 100ಕ್ಕೂ ಅಧಿಕ  ಕೋಟಿ ರಸ್ತೆ ತೆರಿಗೆ ವಂಚಿಸಿರೋದು ತನಿಖೆಯಿಂದ ಬಯಲಾಗಿದೆ.

20  ಲಕ್ಷಕ್ಕಿಂತ ಅಧಿಕ ಬೆಲೆಯ ಕಾರುಗಳ ನೋಂದಣಿ ಹಾಗೂ ತೆರಿಗೆ ಪಾವತಿ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಹಿರಿಯ ಅಧಿಕಾರಿಗಳ ನೇತೃತ್ವದ ಸಮಿತಿ ಸಾರಿಗೆ ಇಲಾಖೆಗೆ ಮಧ್ಯಂತರ ವರದಿ ಸಲ್ಲಿಸಿದೆ.

ಈ ವರದಿಯಲ್ಲಿ ಅಕ್ರಮ ನೋಂದಾಣಿ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರೋದು ತನಿಖೆಯಲ್ಲಿ ಸಾಕ್ಷಿ ಸಮೇತ ಸಾಬೀತಾಗಿದೆ. ಸದ್ಯ 700 ವಾಹನಗಳನ್ನ ಪರಿಶೀಲನೆ ಮಾಡಿದ್ದಾಗ 120 ಐಷಾರಾಮಿ ಕಾರುಗಳನ್ನ ಟ್ಯಾಕ್ಸ್ ಕಟ್ಟಿಸಿಕೊಳ್ಳದೆ ಬೆಂಗಳೂರಿನ ಕೋರಮಂಗಲ, ಜಯನಗರ ಹಾಗೂ ಕಸ್ತೂರಿನಗರ ಆರ್ ಟಿ ಓ ಕಚೇರಿಗಳಲ್ಲಿ ಅಧಿಕಾರಿಗಳು ನೋಂದಾಣಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments