ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ

Webdunia
ಶನಿವಾರ, 8 ಜೂನ್ 2019 (17:06 IST)
ಬಹುದಿನಗಳಿಂದ ನಾಡಿನ ಜನರು ಕಾದು ಕುಳಿತಿದ್ದ ಹಾಗೂ ರೈತರು ನಿರೀಕ್ಷೆ ಮಾಡುತ್ತಿದ್ದ ಮುಂಗಾರು ಕಾಲಿಡಲು ಕ್ಷಣಗಣನೆ ಆರಂಭಗೊಂಡಿದೆ.

ನಿರೀಕ್ಷೆಯಂತೆ ಮುಂಗಾರು ಮಳೆ ಕೇರಳದ ಕರಾವಳಿ ಪ್ರದೇಶಕ್ಕೆ ಇಂದು ಅಪ್ಪಳಿಸಿದೆ. ಕರ್ನಾಟಕಕ್ಕೆ ಜೂನ್ 9ರಂದು ಪ್ರವೇಶ ಮಾಡುವ ಮುನ್ಸೂಚನೆ ನೀಡಿದೆ.

ಪ್ರತಿ ವರ್ಷದ ಸಂಪ್ರದಾಯದಂತೆ ಒಂದು ವಾರದ ಮೊದಲೇ ಮುಂಗಾರು ರಾಜ್ಯವನ್ನು ಪ್ರವೇಶ ಮಾಡಬೇಕಿತ್ತು. ಈ ಬಾರಿ ಒಂದು ವಾರ ತಡವಾಗಿದೆ. ವಿಳಂಬವಾದರೂ ಕೇರಳದಲ್ಲಿ ಮುಂಗಾರು ಬಿದ್ದಿದೆ. ಇದರೊಂದಿಗೆ ದೇಶದ ಮೊದಲು ಮುಂಗಾರು ಹಂಗಾಮು ಶುರುವಾದಂತಾಗಿದೆ.

ದೇಶದ ಹಲವು ಜಲಾಶಯಗಳ ನೀರಿನ ಮಟ್ಟ ಪ್ರಪತಾಕ್ಕೆ ಇಳಿದಿದ್ದವು. ಕೃಷಿ ಕ್ಷೇತ್ರ ಸಂಕಷ್ಟದಲ್ಲಿತ್ತು. ಈಗ ಉತ್ತಮ ಮಳೆಯ ಮುನ್ಸೂಚನೆ ಸಿಕ್ಕಿರುವುದು ಜನರಲ್ಲಿ ಸಂತಸಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments