Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷಿತವಲ್ಲ: ಆರ್‌.ಅಶೋಕ್ ವ್ಯಂಗ್ಯ

Sampriya
ಗುರುವಾರ, 11 ಏಪ್ರಿಲ್ 2024 (15:03 IST)
ಕೋಲಾರ:  ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ರಾಹುಲ್ ಹೆಸರು ಹೇಳದೆ ಗ್ಯಾರಂಟಿ ಹೆಸರಲ್ಲಿ ಮತ ಕೇಳುತ್ತಿದೆ ವಿಪಕ್ಷ ನಾಯಕ ಆರ್‌.ಅಶೋಕ್ ವ್ಯಂಗ್ಯ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಲೋಕಸಭೆ ಚುನಾವಣೆಯ ಮೂಲಕ ನಮ್ಮ ದೇಶದ ಭವಿಷ್ಯವನ್ನು ನಿರ್ಧಾರ ಮಾಡಬಹುದು. ಕಾಂಗ್ರೆಸ್‌ಗೆ ಮತ ಹಾಕಿದರೆ ಭಷ್ಟಚಾರಕ್ಕೆ ಬೆಂಬಲ ನೀಡಿದಂತೆ. ಆದ್ದರಿಂದ ಈ ಬಾರಿಯೂ  ಅಭಿವೃದ್ಧಿ ಸಲುವಾಗಿ ಬಿಜೆಪಿಗೆ ಮತ ನೀಡಬೇಕು ಎಂದರು.

ಇನ್ನೂ ಲಾಲೂ ಪ್ರಸಾದ್‌ ಯಾದವ್‌, ಅರವಿಂದ ಕೇಜ್ರಿವಾಲ್‌, ಸೋನಿಯಾ ಗಾಂಧಿ ಎಲ್ಲರೂ ಜೈಲಲ್ಲಿದ್ದಾರೆ ಅಥವಾ ಜಾಮೀನಿನ ಮೇಲಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡಿದರೆ ದೇಶದ ಅಭದ್ರತೆಗೆ ಬೆಂಬಲ ನೀಡಿದಂತಾಗುತ್ತದೆ.

ಮೋದಿ ಬಂದ ನಂತರ ಜಮ್ಮು - ಕಾಶ್ಮೀರಕ್ಕೆ ಸ್ವಾತಂತ್ರ್ಯ ದೊರೆತು ಪಾಕಿಸ್ತಾನದ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದನ್ನು ನೋಡಿದ್ದೇವೆ. ಆದ್ದರಿಂದ ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷತೆ ಸಿಗುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments