ಪ್ರಿ ವೆಡ್ಡಿಂಗ್ ಶೂಟಿಂಗ್ ವೇಳೆ ದುರ್ಮರಣಕ್ಕೀಡಾದ ನವಜೋಡಿ

Webdunia
ಮಂಗಳವಾರ, 10 ನವೆಂಬರ್ 2020 (11:40 IST)
ಮೈಸೂರು: ಇತ್ತೀಚೆಗಿನ ದಿನಗಳಲ್ಲಿ ಪ್ರಿವೆಡ್ಡಿಂಗ್ ಶೂಟ್ ಅನ್ನು ವಿಶೇಷವಾಗಿ ಮಾಡಲು ಏನೇನೋ ಸಾಹಸ ಮಾಡಲಾಗುತ್ತಿದೆ. ಹೀಗೇ ಮಾಡಲು ಹೋದ ನವ ಜೋಡಿಯೊಂದು ಜೀವ ಕಳೆದುಕೊಂಡ ಘಟನೆ ತಿ.ನರಸೀಪುರದಲ್ಲಿ ನಡೆದಿದೆ.


ವರ ಚಂದ್ರು (30) ಮತ್ತು ವಧು ಶಶಿಕಲಾ (20) ಮೃತಪಟ್ಟವರು. ಕಾವೇರಿ ನದಿಯಲ್ಲಿ ನಿನ್ನೆ ಪ್ರಿ ವೆಡ್ಡಿಂಗ್ ಶೂಟ್ ನಡೆಸಲು ಈ ಜೋಡಿ ಫೋಟೋಗ್ರಾಫರ್ ಜತೆಗೆ ತೆಪ್ಪವೇರಿತ್ತು. ಮುಡುಕುತೊರೆ ನದಿ ಪಾತ್ರದಲ್ಲಿ ತೆಪ್ಪದಲ್ಲಿ ಎದ್ದು ನಿಂತು ಫೋಟೋಗೆ ಪೋಸ್ ಕೊಡುವ ವೇಳೆಗೆ ಸಮತೋಲನ ತಪ್ಪಿ ತೆಪ್ಪ ಆಯ ಮಗುಚಿದೆ. ತೆಪ್ಪ ನಡೆಸುತ್ತಿದ್ದಾಗ ಜೋಡಿಯನ್ನು ಕಾಪಾಡುವ ಪ್ರಯತ್ನವೂ ಮಾಡದೇ ಈಜಿ ತಲೆಮರೆಸಿಕೊಂಡಿದ್ದಾನೆ. ಬಳಿಕ ಅಗ್ನಿಶಾಮಕ ದಳದವರು ನವಜೋಡಿಯ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments