ಜನದಟ್ಟಣೆಗೆ ಅವಕಾಶ, ಕೊರೊನಾ 3ನೇ ಅಲೆಗೆ ಆಮಂತ್ರಣ: ತಜ್ಞರ ಎಚ್ಚರಿಕೆ

Webdunia
ಸೋಮವಾರ, 12 ಜುಲೈ 2021 (20:42 IST)
ಪ್ರವಾಸೋದ್ಯಮ, ಸಮುದಾಯಕ ಕೇಂದ್ರಗಳನ್ನು ತೆರೆಯುವ ಮೂಲಕ ಜನದಟ್ಟಣೆಗೆ ಅವಕಾಶ ನೀಡಿರುವುದು ಕೊರೊನಾ 3ನೇ ಅಲೆಗೆ ಆಮಂತ್ರಣ ನೀಡಿದಂತೆ ಎಂದು ತಜ್ಞರು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಎಚ್ಚರಿಕೆ ನೀಡಿದೆ.
ಇಂಡಿಯನ್ ಮೆಡಿಕಲ್ ಸೈನ್ಸ್ ಸರಕಾರಗಳು ಲಾಕ್ ಡೌನ್ ಸಡಿಲಗೊಳಿಸುವ ಜೊತೆಗೆ ಜನದಟ್ಟಣೆ ಸೇರಲು ಅವಕಾಶ ಕಲ್ಪಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಇದರಿಂದ ಕೊರೊನಾ 3ನೇ ಅಲೆ ಆಹ್ವಾನ ನೀಡಿದಂತೆ ಆಗಿದೆ ಎಂದು ಹೇಳಿದೆ.
ಮುಂದಿನ 3 ತಿಂಗಳು ಅತ್ಯಂತ ಮಹತ್ವದ್ದಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಠಿಣ ಕ್ರಮ ಕೈಗೊಂಡು ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳಬೇಕಾಗಿ ಐಎಂಎ ಸರಕಾರಗಳಿಗೆ ಬರೆದ ಪತ್ರದಲ್ಲಿ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ... ಕದಿಯಲು ಚಿನ್ನದ ಅಂಗಡಿಗೆ ಬಂದ ಖತರ್ನಾಕ್ ಗಂಡ,ಹೆಂಡ್ತಿ: ಮುಂದಾಗಿದ್ದು ರೋಚಕ Video

ಡಿಎಂಕೆ ಹೊಗಳುವ ಬದಲು ವಿರೋಧಿ ಎಐಡಿಎಂಕೆಯನ್ನು ಭಾಷಣದುದ್ದಕ್ಕೂ ಹೊಗಳಿದ ರಾಹುಲ್ ಗಾಂಧಿ, ಜನ ಕನ್ ಫ್ಯೂಸ್ Video

ಬೈಕ್ ನಲ್ಲಿ ಬಂದು ಹುಡುಗಿಯರ ಎಳೆದಾಡುತ್ತಿದ್ದ ಯುವಕರು: ಅವರಿಗೆ ಯಾವ ಗತಿ ಬಂತು ವಿಡಿಯೋ ಕೊನೆಯವರೆಗೂ ನೋಡಿ

ಕನ್ನಡ ಮಾತಾಡು ಎಂದಿದ್ದಕ್ಕೆ ನಿರ್ಮಲಾ ಸೀತಾರಾಮನ್ ಗೆ ಹೇಳು ಎಂದ ಹಿಂದಿ ಬ್ಯಾಂಕ್ ನೌಕರ Video

ಪ್ರಧಾನಿ ಮೋದಿ ಜಲ್ ಮುರಿ ಖರೀದಿಸಿದ ಅಂಗಡಿಯಾತನಿಗೆ ಕಾಡುತ್ತಿದೆ ಈಗ ಇದೊಂದು ಕೊರಗು

ಮುಂದಿನ ಸುದ್ದಿ
Show comments