Webdunia - Bharat's app for daily news and videos

Install App

ವೈದ್ಯ ವಿದ್ಯಾರ್ಥಿಗಳ ಮೇಲೆ ಹಲ್ಲೆ

Webdunia
ಶನಿವಾರ, 17 ಜುಲೈ 2021 (17:20 IST)
ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ನಡೆದಿರುವ ಹಲ್ಲೆಯನ್ನ ಖಂಡಿಸಿ ವೈದ್ಯ ವಿದ್ಯಾರ್ಥಿಗಳು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಯಚೂರು ನಗರದ ಹೊರವಲಯದಲ್ಲಿರುವ ರಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ರೋಗಿ ಸಂಬಂಧಿಕರು ವೈದ್ಯ ವಿದ್ಯಾರ್ಥಿ(ಇಂಟರ್ನಿ) ಇಬ್ಬರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಇಬ್ಬರು ಗಾಯಗೊಂಡಿದ್ದಾರೆ. ಹೀಗಾಗಿ ಹಲ್ಲೆಯನ್ನು ಖಂಡಿಸಿ ವಿದ್ಯಾರ್ಥಿಗಳು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿ, ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇನ್ನೂ ನಿನ್ನೆ ರಾತ್ರಿ ವೇಳೆ ನರಸಿಂಹಲು ಚಿಕಿತ್ಸೆ ಕರೆ ತರಲಾಗಿತ್ತು. ಆದ್ರೆ ಸರಿಯಾದ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ರೋಗಿಯ ಹಿಂದೆ ಬಂದವರು ಹಲ್ಲೆ ನಡೆಸಿದ್ದರೆ ಎನ್ನಲಾಗುತ್ತದೆ. ಹಲ್ಲೆಯಿಂದ ವೈದ್ಯ ವಿದ್ಯಾರ್ಥಿಗಳಾದ ಸಂತೋಷ್ ಹಾಗೂ ರೋಹನ್ ಎಂಬುವವರಿಗೆ ಗಾಯಗೊಂಡಿದ್ದು, ಪ್ರತಿಭಟನೆ ಸ್ಥಳಕ್ಕೆ ರಿಮ್ಸ್ ಡೀನ್ ಆಗಮಿಸಿಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರೆ. ಸ್ಥಳಕ್ಕೆ ಆಗಮಿಸಿದ ರಿಮ್ಸ್ ಡೀನ್, ಪ್ರತಿಭಟನಾಕಾರರ ಮನವೊಲಿಸಿ, ಅವರ ಮೇಲೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments