ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ!

Webdunia
ಮಂಗಳವಾರ, 10 ಆಗಸ್ಟ್ 2021 (22:31 IST)
ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಯು ಮೊಸಳೆ ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಭಯಭೀತನಾಗಿ ಇತರರಿಗೆ ತಿಳಿಸಿದ. ಅಲ್ಲಿನ ಜನರು ಮೊಸಳೆಯನ್ನು ನೋಡಲು ಮತ್ತು ತಮ್ಮ  ಮೊಬೈಲ್‍ಗಳಲ್ಲಿ ಚಿತ್ರೀಕರಿಸಲು ಮುಗಿಬಿದ್ದರು. ಮಾಹಿತಿ  ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಯು ಮೊಸಳೆ ಹಿಡಿಯುವ  ಕಾರ್ಯಾಚರಣೆ ನಡೆಸಿದರು. 
ಜನರ ಗದ್ದಲಕ್ಕೆ ಮೊಸಳೆ ಚರಣ್ ರೆಡ್ಡಿ ಒಳಗಡೆಯಲ್ಲಿ ಸೇರಿಕೊಂಡಿದ್ದು ಅರಣ್ಯ ಇಲಾಖೆಯವರು ಸತತ ಪ್ರಯತ್ನ ನಡೆಸಿದೆ ಆದರೆ ಇದುವರೆಗೂ ಪ್ರತ್ಯಕ್ಷಗೊಂಡಿದ್ದ ಮೊಸಳೆ ಸಿಕ್ಕಿರುವುದಿಲ್ಲ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments