ಮರಕ್ಕೆ ಕ್ರೂಸರ್ ಡಿಕ್ಕಿ: ಮದುವೆ ಹೊರಟ್ಟಿದ್ದ 3 ಮಕ್ಕಳು ಸೇರಿ 9ಕ್ಕೇರಿದ ಸಾವಿನ ಸಂಖ್ಯೆ

Webdunia
ಶನಿವಾರ, 21 ಮೇ 2022 (16:07 IST)

ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿಟ್ಟು 11 ಮಂದಿ ಗಾಯಗೊಂಡ ಆಘಾಕರಾಗಿ ಘಟನೆ ಧಾರವಾಡದ ಬಾಡಾ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.

ಶನಿವಾರ ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬೆನ್ನಲ್ಲೇ ಕ್ರೂಸರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಿಜಕ್ಕೂ ಹೀರೋ ಈ ತಂದೆ: ಆಕ್ಸಿಡೆಂಟ್ ನಿಂದ ಮಗಳನ್ನು ಕಾಪಾಡಲು ಮಾಡಿದ್ದೇನು ನೋಡಿ video

ಅಸಮಂಜಸ ಬೇಡಿಕೆಗಳನ್ನು ಮುಂದಿಡ್ತಾರೆ, ಮಾತುಕತೆ ವಿಫಲಕ್ಕೆ ಅಮೆರಿಕಾವೇ ಕಾರಣ: ಇರಾನ್

ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್: ಕೊನೆಗೂ ಪತ್ನಿ ಸೌಮ್ಯ ಶೆಟ್ಟಿ ಅರೆಸ್ಟ್

ಕಳ್ಳತನ ಮಾಡಲು ಕಿಂಡಿಯಲ್ಲಿ ತಲೆ ತೂರಿಸಿದ ಖದೀಮನ ತಲೆ ಲಾಕ್: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments