Webdunia - Bharat's app for daily news and videos

Install App

ಸಿಟಿ ರವಿ ಮತ್ತೆ ಬೆಳಗಾವಿಗೆ: ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಏನಂದ್ರು ಗೊತ್ತಾ

Krishnaveni K
ಶನಿವಾರ, 8 ಮಾರ್ಚ್ 2025 (10:13 IST)
Photo Credit: X
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬೆಳಗಾವಿ ಅಧಿವೇಶನದಲ್ಲಿ ಅಶ್ಲೀಲ ಪದ ಪ್ರಯೋಗಿಸಿ ನಿಂದಿಸಿದ ಪ್ರಕರಣದ ಬಳಿಕ ಬಿಜೆಪಿ ಶಾಸಕ ಸಿಟಿ ರವಿ ಮತ್ತೆ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಏನಂದ್ರು ಗೊತ್ತಾ?

ಇಂದು ಬೆಳಗಾವಿಗೆ ಭೇಟಿ ನೀಡಿದ ಸಿಟಿ ರವಿ ಕಪಿಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಅಂದು ಸಿಟಿ ರವಿಯವರನ್ನು ಅಧಿವೇಶನ ನಡೆಯುತ್ತಿರುವಾಗಲೇ ಬಂಧಿಸಿ ಬೇಂಗಳೂರಿಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅವರು ಇಂದು ಇದೇ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ್ದಾರೆ.

ತಮ್ಮ ಪತ್ನಿ ಜೊತೆ ಬೆಳಗಾವಿಗೆ ಬಂದ ಸಿಟಿ ರವಿ ಕಪಿಲೇಶ್ವರ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಅಂದು ಕಹಿ ಘಟನೆಯಾದಾಗ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದನ್ನು ತೀರಿಸಲು ಬಂದಿರುವುದಾಗಿ ಹೇಳಿದ್ದಾರೆ.  ದೇವಾಲಯದ ಜಲಾಭಿಷೇಕ ನಡೆಸಿದ್ದು ನನ್ನೊಳಗಿನ ಕೆಟ್ಟ ಗುಣಗಳು ನಾಶವಾಗಲಿ, ನಮ್ಮಿಂದ ಯಾರಿಗೂ ಕೆಟ್ಟದ್ದು ಆಗುವುದು ಬೇಡ ಎಂದು ಪ್ರಾರ್ಥನೆ ನಡೆಸಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments