Webdunia - Bharat's app for daily news and videos

Install App

ಸಿಲಿಂಡರ್ ಸ್ಪೋಟಕ್ಕೆ ನಾಲ್ವರ ಬಲಿ

Webdunia
ಸೋಮವಾರ, 16 ಅಕ್ಟೋಬರ್ 2017 (10:05 IST)
ಬೆಂಗಳೂರು: ಮಳೆಯ ಅವಾಂತರದ ಆಘಾತದಲ್ಲಿರುವ ಬೆಂಗಳೂರು ಜನರಿಗೆ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಸಾವು ನೋವಿನ ಸುದ್ದಿ ಬಂದಿದೆ. ಈಜಿಪುರದಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

 
68 ವರ್ಷದ ಕಲಾವತಿ, 30 ವರ್ಷದ ರವಿಚಂದ್ರನ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಳಿಗ್ಗೆ ಸುಮಾರು 6 50 ರ ವೇಳೆಗೆ ಈ ಘಟನೆ ನಡೆದಿದೆ.

ಸಿಲಿಂಡರ್ ಸ್ಪೋಟದಿಂದಾಗಿ 2 ಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ ನಾಲ್ವರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ, ಸ್ಥಳೀಯರು ನೆರವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಸಿಬ್ಬಂದಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಸೂಟು ಬೂಟು ಹಾಕಿಕೊಂಡು ಮೀಟಿಂಗ್ ಗೆ ಬಂದ ನಾಯಿ: ಅಸಲಿಯತ್ತು ತಿಳಿದರೆ ಶಾಕ್ ಆಗ್ತೀರಿ Video

ತಮಿಳುನಾಡು ಸಿಎಂ ವಿಜಯ್ ಭೇಟಿ ಮಾಡಲಿರುವ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments