ಅಂಕಣಕಾರ ವಿಜ್ಞಾನಿ ಹಾಲ್ದೊಡ್ಡೇರಿ ಸುದೀಂದ್ರ ನಿಧನ

Webdunia
ಶುಕ್ರವಾರ, 2 ಜುಲೈ 2021 (19:26 IST)
ಕನ್ನಡ ವಿಜ್ಞಾನ ಲೋಕದ ಧ್ರುವತಾರೆ ಹಾಲ್ದೊಡ್ಡೇರಿ ಸುಧೀಂದ್ರ ವಿಧಿವಶರಾಗಿದ್ದಾರೆ. ವಾರದ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಸುಧೀಂದ್ರ ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕೃತವಾಗಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಕಬ್ಬಿಣದ ಕಡಲೆಯಂತಹ ಕನ್ನಡ ವಿಜ್ಞಾನ ಲೇಖನಗಳನ್ನು ಸರಳಗನ್ನಡದಲ್ಲಿ ಸುಳಿದ ಬಾಳೆಯ ಹಣ್ಣಿನಂತೆ ಜನಸಾಮಾನ್ಯರಿಗೂ ಅರ್ಥವಾಗುವ ಹಾಗೆ ಬರೆಯುತ್ತಿದ್ದ ಅಕ್ಷರ ಧ್ರುವವತಾರೆ ಎನಿಸಿಕೊಂಡಿದ್ದ ಹಾಲ್ದೋಡ್ಡೇರಿ ಸುಧೀಂದ್ರ ಪತ್ರಿಕಾ ಅಂಕಣಕಾರ ವೈಜ್ಞಾನಿಕ ವಿಷಯಗಳ ಬಗ್ಗೆ ಆಳ ಅಧ್ಯಯನಶೀಲ ಬರಹಗಾರ ಎನಿಸಿಕೊಂಡಿದ್ದರು. 
7 ದಿನಗಳ ಕಾಲ ಸತತವಾಗಿ ವಿಧಿಯೊಡನೆ ಹೋರಾಡಿ, ಕೊನೆಗೂ ಇಂದು ಶುಕ್ರವಾರ ಮಧ್ಯಾಹ್ನ (ಜು.1) ಚಿರನಿದ್ರೆಗೆ ಜಾರಿದರು. ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಅವರ ದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಮುಂದಿನ ಸುದ್ದಿ
Show comments