Webdunia - Bharat's app for daily news and videos

Install App

ದರ್ಶನ್ ಕೇಸ್: ರೇಣುಕಾಸ್ವಾಮಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟ ಆರೋಪಿ ಅರೆಸ್ಟ್

Krishnaveni K
ಸೋಮವಾರ, 17 ಜೂನ್ 2024 (10:37 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕ್ ಟ್ರೀಟ್ ಮೆಂಟ್ ಕೊಟ್ಟು ಚಿತ್ರಹಿಂಸೆ ಕೊಟ್ಟಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ 9 ನೇ ಆರೋಪಿಯಾಗಿದ್ದ ರಾಜು ಇದುವರೆಗೆ ತಲೆಮರೆಸಿಕೊಂಡಿದ್ದ. ಈತನೇ ರೇಣುಕಾಸ್ವಾಮಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟ ಪ್ರಮುಖ ಆರೋಪಿ. ಆತನನ್ನು ಈಗ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಾಪಿ ಮೆಗ್ಗರ್ ಮೆಷಿನ್ ಬಳಸಿ ರೇಣುಕಾಸ್ವಾಮಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟಿದ್ದ.

ಇದರೊಂದಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಸಂಖ್ಯೆ 19 ಕ್ಕೇರಿದೆ. ಘಟನೆ ನಡೆದ ದಿನ ಈತನನ್ನು ನಂದೀಶ್ ಶೆಡ್ ಗೆ ಕರೆತಂದಿದ್ದ. ಕೇಬಲ್ ಕೆಲಸ ಮಾಡಿಕೊಂಡಿದ್ದ ಈತ ನಂದೀಶ್ ಜೊತೆ ಕೆಲಸ ಮಾಡುತ್ತಿದ್ದ. ಅಂದು ಎಲೆಕ್ಟ್ರಿಕಲ್ ಮೆಗ್ಗರ್ ಮೆಷಿನ್ ತರಿಸಿದ್ದು ಇದೇ ಆರೋಪಿಗಳು.

ರಾಜು ಅಲಿಯಾಸ್ ಧನರಾಜ್ ಮಂಡ್ಯ ಮೂಲದವನಾಗಿದ್ದಾನೆ. ಘಟನೆ ನಡೆದ ಬಳಿಕ ಇದುವರೆಗೆ ಆತ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಬಳಿಯಿಂದ ಮೆಗ್ಗರ್ ಮೆಷಿನ್ ನ್ನೂ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments