Webdunia - Bharat's app for daily news and videos

Install App

ದರ್ಶನ್ ಗಲಾಟೆಗೆ ನಾಗವರ್ಧನ್ ಎಂಟ್ರಿ

Webdunia
ಮಂಗಳವಾರ, 13 ಜುಲೈ 2021 (20:13 IST)
ಕಳೆದೆರಡು ದಿನದಿಂದ ಸಂಚಲನ ಮೂಡಿಸಿದ್ದ ನಟ ದರ್ಶನ್ ಗೆ 25 ಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಂಚನೆ ಮಾಡಿದ್ದ  ಅರುಣಾ ಕುಮಾರಿಯಿಂದ ಉದ್ಯಮಿ ನಾಗವರ್ಧನ್ ಎಂಬಾತ ಕೂಡ ಮೋಸ ಹೋಗಿದ್ದಾರಂತೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ನಾಗವರ್ಧನ್ ಅರುಣಾ ಕುಮಾರಿ ಬಗ್ಗೆ ಸಾಕಷ್ಟು ಆರೋಪ ಮಾಡಿದ್ದಾರೆ. ಆಕೆ ಮೊದಲು ನಂಗೆ ಪರಿಚಯವಾಗಿದ್ದು ನಂದಿತಾ ಅನ್ನೋ ಹೆಸರಿನಿಂದ. ಆದ್ರೆ ದರ್ಶನ್ ಸರ್ ಗೆ ಪರಿಚವಾಗುವಾಗ ಅರುಣಾ ಕುಮಾರಿ ಎಂದಾಗಿದೆ. ನನಗೆ ಸಿನಿಮಾ ಮಾಡಬೇಕು ಎಂಬ ಆಸೆಯಿತ್ತು. ಹೀಗಾಗಿ ಒಂದು ದೊಡ್ಡಮಟ್ಟದ ಸಿನಿಮಾ ಮಾಡ್ತೀನಿ ಅಂತ ಬಂದಾಗ ಆಕೆಯನ್ನ ನಂಬಿದ್ದೆ. ಹೈಪ್ರೊಫೈಲ್ ಥರ ನನ್ ಹತ್ರ ಬಿಲ್ಡಪ್ ಕೊಟ್ಲು. ಹೀಗಾಗಿ ನಂಬಿದ್ದೆ. ಸಿನಿಮಾ ಅಂತ ಮಾತಾಡಿ ಆಮೇಲೆ ಯಾವುದೋ ಪ್ರಾಪರ್ಟಿ ತೋರಿಸಿ ಇದನ್ನ ಸೇಲ್ ಮಾಡ್ಬೇಕು ಅಂತ ಹೇಳಿದ್ಲು. ಅದನ್ನು ಮಾಡಲು ರೆಡಿಯಾಗಿದ್ವಿ. ಆಕೆ ದೊಡ್ಡ ಮೋಸಗಾತಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮುಂದಿನ ಸುದ್ದಿ