ದರ್ಶನ್ ಗಲಾಟೆಗೆ ನಾಗವರ್ಧನ್ ಎಂಟ್ರಿ

Webdunia
ಮಂಗಳವಾರ, 13 ಜುಲೈ 2021 (20:13 IST)
ಕಳೆದೆರಡು ದಿನದಿಂದ ಸಂಚಲನ ಮೂಡಿಸಿದ್ದ ನಟ ದರ್ಶನ್ ಗೆ 25 ಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಂಚನೆ ಮಾಡಿದ್ದ  ಅರುಣಾ ಕುಮಾರಿಯಿಂದ ಉದ್ಯಮಿ ನಾಗವರ್ಧನ್ ಎಂಬಾತ ಕೂಡ ಮೋಸ ಹೋಗಿದ್ದಾರಂತೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ನಾಗವರ್ಧನ್ ಅರುಣಾ ಕುಮಾರಿ ಬಗ್ಗೆ ಸಾಕಷ್ಟು ಆರೋಪ ಮಾಡಿದ್ದಾರೆ. ಆಕೆ ಮೊದಲು ನಂಗೆ ಪರಿಚಯವಾಗಿದ್ದು ನಂದಿತಾ ಅನ್ನೋ ಹೆಸರಿನಿಂದ. ಆದ್ರೆ ದರ್ಶನ್ ಸರ್ ಗೆ ಪರಿಚವಾಗುವಾಗ ಅರುಣಾ ಕುಮಾರಿ ಎಂದಾಗಿದೆ. ನನಗೆ ಸಿನಿಮಾ ಮಾಡಬೇಕು ಎಂಬ ಆಸೆಯಿತ್ತು. ಹೀಗಾಗಿ ಒಂದು ದೊಡ್ಡಮಟ್ಟದ ಸಿನಿಮಾ ಮಾಡ್ತೀನಿ ಅಂತ ಬಂದಾಗ ಆಕೆಯನ್ನ ನಂಬಿದ್ದೆ. ಹೈಪ್ರೊಫೈಲ್ ಥರ ನನ್ ಹತ್ರ ಬಿಲ್ಡಪ್ ಕೊಟ್ಲು. ಹೀಗಾಗಿ ನಂಬಿದ್ದೆ. ಸಿನಿಮಾ ಅಂತ ಮಾತಾಡಿ ಆಮೇಲೆ ಯಾವುದೋ ಪ್ರಾಪರ್ಟಿ ತೋರಿಸಿ ಇದನ್ನ ಸೇಲ್ ಮಾಡ್ಬೇಕು ಅಂತ ಹೇಳಿದ್ಲು. ಅದನ್ನು ಮಾಡಲು ರೆಡಿಯಾಗಿದ್ವಿ. ಆಕೆ ದೊಡ್ಡ ಮೋಸಗಾತಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ನೋ ತರಬೇತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 11ಮಂದಿ ಸಜೀವ ದಹನ

ಲಕ್ನೋ ತರಬೇತಿ ಕೇಂದ್ರದಲ್ಲಿ ಬೆಂಕಿ ಅವಘಡ: ಕಟ್ಟಡದಿಂದ ಜಿಗಿದ ವ್ಯಕ್ತಿಗೆ ಗಂಭೀರ ಗಾಯ, Video

ಬಿಜೆಪಿ ಶಾಸಕರ ಬಿಗ್ ಸೀಕ್ರೆಟ್.. ಅಡ್ಡ ಮತದಾನದ ಸೀಕ್ರೆಟ್ ಬಯಲು ಮಾಡಿದ ಸದಾನಂದ ಗೌಡ

ನಾಯಿ ದಾಳಿಯಿಂದ ತಮ್ಮನನ್ನು ರಕ್ಷಿಸಲು ಮೊದಲನೇ ಮಹಡಿಯಿಂದ ಜಿಗಿದ ಅಣ್ಣ, Video

Video, ಮಹಿಳೆಯರು ಯೋಗದಲ್ಲಿ ನಿರತರಾಗಿದ್ದಾಗ ಎಂಟ್ರಿ ಕೊಟ್ಟ ನಾಯಿಗಳು, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ