ನಾನು ಯಾರಿಗೂ ಮೋಸ ಮಾಡಿಲ್ಲ: ಅರುಣಾ ಕುಮಾರಿ

Webdunia
ಬುಧವಾರ, 14 ಜುಲೈ 2021 (19:53 IST)
ನನ್ನ ಮೇಲಿನ ಆರೋಪಗಳೆಲ್ಲವೂ ಸುಳ್ಳು. ಕಾನೂನಿನ ಪ್ರಕಾರ ಸಾಬೀತಾದ್ರೆ ಶಿಕ್ಷೆ ಅನುಭವಿಸ್ತೀನಿ ಎಂದು 25 ಕೋಟಿ ಸಾಲದ ನೆಪದಲ್ಲಿ ನಟ ದರ್ಶನ್ ಅವರನ್ನು ವಂಚಿಸಲು ಯತ್ನಿಸಿದ ಪ್ರಕರಣ ಆರೋಪಿ ಅರುಣಾ ಕುಮಾರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನಿಜಕ್ಕೂ ಅನ್ಯಾಯವಾಗಿದೆ. ಹೆಣ್ಣು ನಾನು ಬಿಟ್ಟು ಬಿಡಿ. ನಾನು ಯಾರಿಂದಲೂ 25 ಲಕ್ಷ ಪಡೆದಿಲ್ಲ ಎಂದು ಉದ್ಯಮಿ ನಾಗವರ್ಧನ್ ಆರೋಪ ತಳ್ಳಿ ಹಾಕಿದರು.
ದರ್ಶನ್ ಬಗ್ಗೆ ಮಾತನಾಡೋಕೆ ಯೋಗ್ಯತೆಯಿಲ್ಲ. ಅವರ ಮನೆಗೆ ಹೋಗಿದ್ದು ಮಾಧ್ಯಮಗಳಿಗೆ ಹೇಳಬೇಕಿಲ್ಲ. ಎರಡು ದಿನ ಕಾಯಿರಿ. ಎಲ್ಲಾ ಹೊರಗೆ ಬರುತ್ತೆ. ನನಗೆ ಅನ್ಯಾಯ ಆಗಿದ್ದು, ಕಾನೂನಿಡಿ ಉಮಾಪತಿ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಅವರು ಹೇಳಿದರು.
ಮೊದಲೇ ನನ್ನ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ. ಪ್ರೂವ್ ಆಗೋವರೆಗೂ ಕಾಯಿರಿ. ನನಗೆ ಎಲ್ಲವನ್ನು ಹೇಳುವ ಅಗತ್ಯವಿಲ್ಲ. ನಾಗವರ್ಧನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಸುಳ್ಳು ಹೇಳಿದ್ದರೆ ಶಿಕ್ಷೆಯಾಗಲಿ ಎಂದು ಅರುಣಾ ಕುಮಾರಿ ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ