ಟೆಸ್ಟ್ ಕಡಿಮೆ ಮಾಡಿಲ್ಲ, ಜನ ಬರ್ತಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಭಾನುವಾರ, 16 ಮೇ 2021 (08:58 IST)
ಬೆಂಗಳೂರು: ಕೊರೋನಾ ಪ್ರಕರಣ ಕಡಿಮೆಯಾಗುತ್ತಿದೆ ಎಂದು ಅಂಕಿ ಅಂಶ ತೋರಿಸಲು ರಾಜ್ಯ ಸರ್ಕಾರ ಕಡಿಮೆ ಟೆಸ್ಟಿಂಗ್ ಮಾಡುತ್ತಿದೆ ಎಂಬ ಆರೋಪಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಉತ್ತರ ನೀಡಿದ್ದಾರೆ.


ನಾವು ಕಡಿಮೆ ಟೆಸ್ಟಿಂಗ್ ಮಾಡ್ತಿಲ್ಲ. ಲಾಕ್ ಡೌನ್ ಇರುವ ಕಾರಣ ಜನ ಟೆಸ್ಟ್ ಮಾಡಲು ಹೊರಗೆ ಬರ್ತಿಲ್ಲ ಅಷ್ಟೇ. ಇದರಿಂದಾಗಿ ಕಡಿಮೆ ಟೆಸ್ಟಿಂಗ್ ನಡೆಯುತ್ತಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಕೊವಿಶೀಲ್ಡ್ ಮೊದಲ ಡೋಸ್, ಕೊವ್ಯಾಕ್ಸಿನ್ ಎರಡನೇ ಡೋಸ್ ನೀಡಲು ತೀರ್ಮಾನಿಸಿದ್ದೇವೆ. ಜಾಗತಿಕ ಟೆಂಡರ್ ಮೂಲಕ 2 ಕೋಟಿ ಲಸಿಕೆ ತರಿಸಿಕೊಳ್ಳಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಮುಂದಿನ ಸುದ್ದಿ
Show comments