Webdunia - Bharat's app for daily news and videos

Install App

ಯಾರು ಯಾರಿಗೆ ಉತ್ತರ ಕೊಡಬೇಕೋ ಕೊಡ್ತೇನೆ-ಡಿಸಿಎಂ ಡಿಕೆ ಶಿವಕುಮಾರ್

Webdunia
ಸೋಮವಾರ, 16 ಅಕ್ಟೋಬರ್ 2023 (14:02 IST)
ಯಾರು ಯಾರಿಗೆ ಉತ್ತರ ಕೊಡಬೇಕೋ ಕೊಡ್ತೇನೆ.ಡೆಫನೆಂಟ್ ಆಗಿ ಉತ್ತರ ಕೊಡ್ತೇನೆ.ಹೈ ವೋಲೆಟ್ಜ್, ಲೋ ವೋಲ್ಟೇಜ್ ಗೂ ಉತ್ತರ ಕೊಡ್ತೇನೆ.ನಕಲಿ, ಲೂಟಿಗಳಿಗೂ ಉತ್ತರ ಕೊಡ್ತೇನೆ.ಸ್ವಲ್ಪ ವೇಯ್ಟ್ ಮಾಡಿ ನೋಡಿ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದು,ಇನ್ನೂ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಮಾಡಬೇಕು, ಅವರು ಪ್ರತಿಭಟನೆ ಮಾಡಬೇಕು.ಪ್ರತಿಭಟನೆ ‌ಮಾಡಿದ್ರೇನೆ ಜನರಿಗೆ ಅವರ ಲೂಟಿ ಗೊತ್ತಾಗೋದು ಎಂದು ಬಿಜೆಪಿ‌ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments