Webdunia - Bharat's app for daily news and videos

Install App

ಡಿಸಿಎಂ ಡಿಕೆಶಿ ನೀರಿನ ಕಳ್ಳ - ಈಶ್ವರಪ್ಪ

Webdunia
ಬುಧವಾರ, 20 ಸೆಪ್ಟಂಬರ್ 2023 (17:20 IST)
ಡಿಸಿಎಂ ಡಿ.ಕೆ.ಶಿವಕುಮಾರ್​ ನೀರಿನ ಕಳ್ಳ.. ಡಿಕೆಶಿ ರೈತರಿಗೆ ದ್ರೋಹ ಮಾಡಿದ್ದಾರೆ.. ಡಿಸಿಎಂ ಅಯೋಗ್ಯ ಎಂದು ಮಾಜಿ ಸಚಿವ K.S.ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವಿಚಾರ ಕುರಿತು ಮಾತನಾಡಿದ್ರು.. ಮೈತ್ರಿ ಮಾತುಕತೆ ನಡೆಯುತ್ತಿದೆ, ಏನಾಗಿದೆ ಗೊತ್ತಿಲ್ಲ. ಮಾಧ್ಯಮದಲ್ಲಿ ಬಂದಿರೋದು ಅಷ್ಟೇ ಗೊತ್ತು ಎಂದ್ರು.. ಇನ್ನು ಮೂವರು ಡಿಸಿಎಂ ನೇಮಕ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಡಿಕೆಶಿಗೆ ಅವಮಾನ ಮಾಡಲು ಸಿದ್ದರಾಮಯ್ಯ ಚೇಲಾಗಳು ಪಣ ತೊಟ್ಟಿದ್ದಾರೆ. ಡಿಕೆಶಿ ಚೇಲಾಗಳು ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ವಿಚಾರಗಳಲ್ಲಿ ಗೊಂದಲವಿದೆ. ಲೋಕಸಭೆ ಚುನಾವಣೆಯ ಪೂರ್ವ ಅಥವಾ ಬಳಿಕ ರಾಜ್ಯ ಸರ್ಕಾರ ಬೀಳುತ್ತೆ ಎಂದು ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments