ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ

Webdunia
ಮಂಗಳವಾರ, 16 ಜೂನ್ 2020 (15:55 IST)
ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ.

ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿಯ ನೌಕರರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಲ್ಲಾ ಹೆಲ್ತ್ ಬುಲೆಟಿನ್ ‌ನಲ್ಲಿ‌ ಪ್ರಕಟ ಮಾಡ್ತೇವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಜಿಂದಾಲ್ ನಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಲಿದೆ.
ಜಿಂದಾಲ್ ಆವರಣದಲ್ಲಿ ‌ಕೆಲಸ ಮಾಡೋರು ಹೊರಗೆ ಬರದಂತೆ ಇರೋಕೆ ವ್ಯವಸ್ಥೆ ಮಾಡಲು ಸೂಚನೆ ನೀಡಿದೆ.

ಬೇರೆ ಊರಿನಿಂದ ಜಿಂದಾಲ್ ಗೆ ಬರುವ ಸಿಬ್ಬಂದಿಗೆ ಸ್ವಲ್ಪ ತೊಂದರೆ ಆಗ್ತಿದೆ.‌ ಹೀಗಾಗಿ ಕೆಲಸ ಮಾಡಿ ಅವರು ಅಲ್ಲಿ ಉಳಿದರೆ ಒಳಿತು ಎಂದರು.

ಇನ್ನೂ ಕೆಲ ಕಡೆ ಜಿಂದಾಲ್ ನೌಕರರು ಗ್ರಾಮಕ್ಕೆ ಬಾರದಂತೆ ಜಿಂದಾಲ್ ಪಕ್ಕದ ಹಳ್ಳಿಗಳಲ್ಲಿ ಡಂಗೂರ ಸಾರುತ್ತಿರುವುದು ಗಮನಕ್ಕೆ ಬಂದಿದೆ. ಪಾಪಿನಾಯಕನಹಳ್ಳಿ ಗ್ರಾಮ ‌ಪಂಚಾಯ್ತಿ ಜಿಂದಾಲ್ ಗೆ ಹೋದ ಜನರನ್ನು ಗ್ರಾಮಕ್ಕೆ ಬರಬೇಡಿ ಎಂದು ಆದೇಶ ಹೊರಡಿಸಿದೆ. ಹೀಗಂತ ಆದೇಶ ಮಾಡುವ ಅಧಿಕಾರಿ ಗ್ರಾಪಂಗೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments