Webdunia - Bharat's app for daily news and videos

Install App

ಅರಣ್ಯ ಸಂರಕ್ಷಣೆಯಲ್ಲಿದಾಗ ಹುತಾತ್ಮರಾದರೆ 50 ಲಕ್ಷ ಪರಿಹಾರ..!!!

Webdunia
ಭಾನುವಾರ, 11 ಸೆಪ್ಟಂಬರ್ 2022 (14:07 IST)
ಅರಣ್ಯ ಸಂರಕ್ಷಣೆಯಲ್ಲಿ ತೊಡಗಿ ಹುತಾತ್ಮರಾದವರಿಗೆ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.
 
ಬೆಂಗಳೂರಿನ ಅರಣ್ಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿಟ್ಟು ಗೌರವ ಸಮರ್ಪಿಸಿದ ನಂತರ ಅವರು ಮಾತನಾಡಿದರು.
ಜೀವಮಾನದ ಪರಿಸ್ಥಿತಿಗೆ ಅನುಗುಣವಾಗಿ ಪರಿಹಾರ ಧನ ಹೆಚ್ಚಿಸಲು ನಿರ್ಧರಿಸಲಾಗಿದೆ. ನಾಡು, ನಾಡಿನ ಜನರನ್ನು ರಕ್ಷಿಸುತ್ತಿರುವ ಅರಣ್ಯ ಸಂರಕ್ಷಕರಿಗೆ ಸರ್ಕಾರ ರಕ್ಷಣೆ ನೀಡಲಿದೆ ಎಂದರು.
 
ಕಳೆದ ಒಂದು ವರ್ಷದಲ್ಲಿ ಅರಣ್ಯ ರಕ್ಷಣೆಯಲ್ಲಿ ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ. ಜನ- ವನ್ಯಜೀವಿಗಳ ಜೀವನ, ಪರಿಸರ ಹಿತದೃಷ್ಟಿಯಿಂದ ಅರಣ್ಯ ಸಂರಕ್ಷಣೆ ಹಾಗೂ ಅರಣ್ಯ ಪ್ರದೇಶದ ವೃದ್ಧಿ ಅಗತ್ಯವಾಗಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
 
ಕಾರ್ಯಕ್ರಮದಲ್ಲಿ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ, ಇಲಾಖೆ ಅಧಿಕಾರಿಗಳು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಮುಂದಿನ ಸುದ್ದಿ
Show comments