Webdunia - Bharat's app for daily news and videos

Install App

ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ

Webdunia
ಭಾನುವಾರ, 31 ಮೇ 2020 (10:24 IST)
Normal 0 false false false EN-US X-NONE X-NONE

ಬೆಂಗಳೂರು : ಜೂನ್ 8 ರಿಂದ ಧಾರ್ಮಿಕ ಸ್ಥಳ, ಮಾಲ್ ಗಳು ಓಪನ್ ಹಿನ್ನಲೆಯಲ್ಲಿ ಕಟ್ಟಿನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿದೆ.

 

ಸಾಮಾಜಿಕ ಅಂತರಕಾಯ್ದುಕೊಂಡು ವ್ಯಾಪಾರ ವಹಿವಾಟು, ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್  ಬಳಸುತ್ತಿದ್ದೀರಾ? ಮಾಸ್ಕ್ ಹಾಕಿಕೊಂಡಿದ್ದೀರಾ ಎಂಬುದರ ಬಗ್ಗೆ ಪರಿಶೀಲನೆ ಮಾಡಲು ಬಿಬಿಎಂಪಿ ಮಾರ್ಷಲ್ ಗಳು, ಆರೋಗ್ಯ ಅಧಿಕಾರಿಗಳು, ಬಿಬಿಎಂಪಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ನಿಯಮಗಳನ್ನು ಪಾಲಿಸದಿದ್ರೆ, ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ   ಎಪಿಡೆಮಿಕ್ ಆ್ಯಕ್ಟ್ ನಡಿ ಕ್ರಮ ಕೈಗೊಳ್ಳು ನಿರ್ಧಾರ ಮಾಡಿದೆ.

 

ಹಾಗೇ ಜೂನ್ 8 ರಿಂದ ಹೋಟೆಲ್ ನಲ್ಲಿ ಸರ್ವಿಸ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಹೋಟೆಲ್ ನಲ್ಲಿ ಊಟ, ಉಪಹಾರ ಸೇವನೆಗೆ ಸಮಯ ನಿಗದಿ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕೆ ಭ್ರಷ್ಟಚಾರವನ್ನು ಪರಿಚಯಿಸಿದ್ದೆ ಕಾಂಗ್ರೆಸ್‌

ಭಾರೀ ಕುತೂಹಲ ಮೂಡಿಸಿದ ಮೈಸೂರಲ್ಲಿ ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ

ಊಟಕ್ಕೆಂದು ಕರೆದುಕೊಂಡು ಹೋಗಿ ಮಕ್ಕಳಿಬ್ಬರ ಜೀವವನ್ನೇ ತೆಗೆದ ತಂದೆ, ಬೆಂಗಳೂರಿನ ಐಷರಾಮಿ ಹೊಟೇಲ್‌ನಲ್ಲಿ ಆಗಿದ್ದೇನು

ತಮಿಳುನಾಡಿಗೆ 12ಸಾವಿರ ಕ್ಯೂಸೆಕ್ ನೀರು ಬಿಡುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಜಾರ್ಖಂಡ್ ವಿದ್ಯಾರ್ಥಿಗಳ ಬಗ್ಗೆ ಕೇಳುತ್ತಿದ್ದಂತೇ ಎಲ್ಲವನ್ನೂ ಸಂಸತ್ ನಲ್ಲಿ ಚರ್ಚಿಸಕ್ಕಾಗಲ್ಲ ಎಂದು ಹೊರಟೇ ಹೋದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments