ಶಾಲೆಗಳಿಗೆ ಮೂರು ವಾರ ರಜೆ ಘೋಷಣೆ

Webdunia
ಭಾನುವಾರ, 11 ಅಕ್ಟೋಬರ್ 2020 (21:42 IST)
ರಾಜ್ಯ ಸರಕಾರ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಡೆಡ್ಲಿ ಕೊರೊನಾ ಕೆಲವೆಡೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಳ್ಳುತ್ತಿದೆ.

ಈ ನಡುವೆ ಅಕ್ಟೋಬರ್ 12 ರಿಂದ 30 ರ ತನಕ ಶಾಲೆಗಳಿಗೆ ರಾಜ್ಯ ಸರಕಾರ ಮಧ್ಯಂತರ ರಜೆ ಘೋಷಣೆ ಮಾಡಿದೆ.

 ಈಗಾಗಲೇ ಚಾಲ್ತಿಯಲ್ಲಿರುವ ವಿದ್ಯಾಗಮನ ಯೋಜನೆಯನ್ನೂ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದಾರೆ.  

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೂ ರಜೆ ಘೋಷಣೆ ಮಾಡುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ಮುಂದಿನ ಸುದ್ದಿ
Show comments