ಎಣ್ಣೆ ಮೇಲಿನ ಸೆಸ್ ಇಳಿಕೆ

Webdunia
ಸೋಮವಾರ, 2 ಮೇ 2022 (20:59 IST)
ಭಾರತದಲ್ಲಿ ಬಳಸುವ ಖಾದ್ಯ ತೈಲಗಳಲ್ಲಿ ಸುಮಾರು ಅರ್ಧದಷ್ಟು ಇಂಡೋನೇಷಿಯಾದಿಂದ ಆಮದಾಗುತ್ತವೆ. ಇಂಡೋನೇಷ್ಯಾ ತಾಳೆ ಎಣ್ಣೆ ಮತ್ತು ಕಚ್ಚಾ ತೈಲ ರಫ್ತನ್ನ ನಿಷೇಧಿಸಿದ ನಂತ್ರ ಭಾರತದಲ್ಲಿ ಖಾದ್ಯ ತೈಲದ ಬೇಡಿಕೆ ಹೆಚ್ಚಾಗಿದೆ. ಪೂರೈಕೆ ಕಡಿಮೆಯಾಗಿರುವುದರಿಂದ ಮತ್ತು ಬೇಡಿಕೆ ಹೆಚ್ಚಾದಂತೆ ಖಾದ್ಯ ತೈಲಗಳ ಬೆಲೆಗಳು ತೀವ್ರವಾಗಿ ಏರಿವೆ.
 
ಖಾದ್ಯ ತೈಲಗಳ ಬೆಲೆಯನ್ನ ಕಡಿಮೆ ಮಾಡಲು ಜನರಿಂದ ಭಾರಿ ಬೇಡಿಕೆಯಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ಖಾದ್ಯ ತೈಲಗಳ ಆಮದಿನ ಮೇಲಿನ ಕೃಷಿ ಸೆಸ್ʼನ್ನ ಶೇಕಡಾ 5ರಷ್ಟು ಕಡಿಮೆ ಮಾಡಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.
 
ಇಂಡೋನೇಷ್ಯಾದ ನಂತ್ರ ಭಾರತವು ಮಲೇಷ್ಯಾದಿಂದ ಹೆಚ್ಚಿನ ಖಾದ್ಯ ತೈಲಗಳನ್ನ ಆಮದು ಮಾಡಿಕೊಳ್ಳುತ್ತದೆ. ಬೇಡಿಕೆಯನ್ನ ಪೂರೈಸಲು ಮಲೇಷ್ಯಾ ಈಗಾಗಲೇ ತೈಲವನ್ನು ಪೂರೈಸಲು ವಿಫಲವಾಗಿದೆ. ಇಂಡೋನೇಷ್ಯಾವು ತಾಳೆ ಎಣ್ಣೆಯ ವಿಶ್ವದ ಅತಿದೊಡ್ಡ ರಫ್ತುದಾರ ರಾಷ್ಟ್ರವಾಗಿದೆ. ಆದ್ರೆ, ರಫ್ತಿನ ಮೇಲಿನ ನಿಷೇಧದಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಹೆಚ್ಚುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಕುಡಿಯಲು ನೀರು ಕೊಡಿ ಎಂದು CWRC ಆದೇಶ

ಗುರುಗ್ರಾಮದ ಕಿಂಗ್ಡಮ್ ಆಫ್ ಡ್ರೀಮ್ಸ್ ನಲ್ಲಿ ಭಾರಿ ಬೆಂಕಿ ಅವಘಡ

ಸಂಪುಟ ವಿಸ್ತರಣೆಗೆ ಇಂದು ರಾತ್ರಿ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಚಿವರಾಗುವ ಸಂಭಾವ್ಯರ ಪಟ್ಟಿ ಇಲ್ಲಿದೆ

ಸರ್ವೇಗೆ ಹೋದ ಅಧಿಕಾರಿಗಳ ಮೇಲಿನ ದಾಳಿಯಿಂದ ನೋವಾಗಿದೆ: ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments