Webdunia - Bharat's app for daily news and videos

Install App

ತಮ್ಮ ಡಿಕೆ ಸುರೇಶ್‌ ಸೋಲು ನನ್ನ ವೈಯಕ್ತಿಕ ಸೋಲು: ಡಿಕೆಶಿ

sampriya
ಶುಕ್ರವಾರ, 7 ಜೂನ್ 2024 (15:37 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ತಮ್ಮ  ಡಿಕೆ ಸುರೇಶ್‌ ಸೋಲು ನನ್ನ ವೈಯಕ್ತಿಕ ಸೋಲು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ʼಬೆಂಗಳೂರು ಗ್ರಾಮಾಂತರದ ಚುನಾವಣೆಯ ವಿಷಯದಲ್ಲಿ ನಾನು ಅತಿಯಾದ ಆತ್ಮವಿಶ್ವಾಸದಲ್ಲಿದ್ದೆ. ಅದು ಹುಸಿಯಾಗಿದೆ. ಈ ರೀತಿಯ ಸೋಲು ನಿರೀಕ್ಷಿಸಿರಲಿಲ್ಲʼ ಬೇಸರ ವ್ಯಕ್ತಪಡಿಸಿದರು.

ʼಲೋಕಸಭೆ ಚುನಾವಾಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ತಂತ್ರಗಾರಿಕೆ ಫಲಿಸಿದೆ. ಮಂಜುನಾಥ್‌ ಅವರನ್ನು ಜೆಡಿಎಸ್‌ ಬದಲಾಗಿ ಬಿಜೆಪಿಯಿಂದ ಅಭ್ಯರ್ಥಿ ಕಣಕ್ಕಿಳಿಸಿ ಅವರ ತಂತ್ರಗಾರಿಕೆ ಫಲಿಸಿದೆ.  ನಮಗೆ ಮಾಗಡಿ ಮತ್ತು ರಾಮನಗರದಲ್ಲಿ ಒಳ್ಳೆಯ ಮುನ್ನಡೆ ಸಿಕ್ಕಿದೆ. ಕನಕಪುರದಲ್ಲಿ 60,000 ಮತಗಳ ಮುನ್ನಡೆ ನಿರೀಕ್ಷಿಸಿದ್ದೆ. ಆದರೆ, 20,000 ಮತಗಳ ಮುನ್ನಡೆ ಮಾತ್ರ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿಗೆ ಬೆಂಗಳೂರು ದಕ್ಷಿಣ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಒಳ್ಳೆಯ ಮುನ್ನಡೆ ಸಿಕ್ಕಿದೆ. ಹೀಗಾಗಿ ಅವರು ಗೆದ್ದರುʼ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments