Webdunia - Bharat's app for daily news and videos

Install App

ಬಿಎಸ್​ವೈ, ಬೊಮ್ಮಾಯಿ, ವಿಜಯೇಂದ್ರಗೆ ಬೇಡಿಕೆ

Webdunia
ಗುರುವಾರ, 27 ಏಪ್ರಿಲ್ 2023 (18:40 IST)
ರಾಜ್ಯದಲ್ಲಿ ದಿನೇ ದಿನೇ ವಿಧಾನಸಭಾ ಚುನಾವಣಾ ಅಖಾಡ ರಂಗೇರುತಿದ್ದು, ಮಾಜಿ ಮುಖ್ಯಮಂತ್ರಿ B.S ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಬಿಜಿಪಿ ರಾಜ್ಯಧ್ಯಾಕ್ಷ ವಿಜಯೇಂದ್ರಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಬಿಜೆಪಿಯನ್ನ ಲಿಂಗಾಯತ ವಿರೋಧಿಯೆಂದು ಬಿಂಬಿಸುತ್ತಿರುವ ಕಾಂಗ್ರೆಸ್ ಆರೋಪದಿಂದ ಟೆನ್ಷನ್‌ಗೆ ಒಳಗಾಗಿರುವ ಬಿಜೆಪಿ ಅಭ್ಯರ್ಥಿಗಳು, ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಮೂವರು ನಾಯಕರಿಗೆ ಆಹ್ವಾನ ಮಾಡಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಿಂಗಾಯತ ಸಮುದಾಯವಿದ್ದು, 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಮತಗಳು ‘ಕೈ’ ತಪ್ಪುವ ಆತಂಕದಲ್ಲಿರುವ ಬಿಜೆಪಿ ಅಭ್ಯರ್ಥಿಗಳು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ, ಬಿಎಸ್‌ ಯಡಿಯೂರಪ್ಪ , ಸಿಎಂ ಬೊಮ್ಮಾಯಿ, B.Y.ವಿಜಯೇಂದ್ರ, ಯತ್ನಾಳ್‌ಗೆ ಆಹ್ವಾನ ನೀಡಿದ್ದು, ತಮ್ಮ ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಮುಂದಿನ ಸುದ್ದಿ
Show comments