ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹ

Webdunia
ಸೋಮವಾರ, 24 ಜುಲೈ 2023 (18:01 IST)
ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ, KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments