Webdunia - Bharat's app for daily news and videos

Install App

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

Sampriya
ಗುರುವಾರ, 15 ಮೇ 2025 (15:35 IST)
ರಾಯಚೂರು: ಭಾರತ ಮತ್ತು ಪಾಕಿಸ್ತಾನದ  ನಡುವೆ ಉದ್ವಿಗ್ನತೆ ಇರುವಾಗಲೇ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗುವ ಘಟನೆಗೆಳು ಅಲ್ಲಲ್ಲಿ ನಡೆದಿದೆ.  

ಪಾಕ್ ವಿರುದ್ಧ ಪ್ರತೀಕಾರ ಹೆಚ್ಚಾಗುತ್ತಿರುವ ವೇಳೆ ಕರ್ನಾಟಕದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವುದು, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಸಂದೇಶ ಪ್ರಕಟಿಸುವಂಥ ಪ್ರತ್ಯಗಳು ಹೆಚ್ಚಾಗ ತೊಡಗಿವೆ.

ಇದೀಗ ರಾಯಚೂರಿನಲ್ಲಿ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಮತ್ತು ರಫೇಲ್ ಯುದ್ಧ ವಿಮಾನ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ್ದಾನೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪೊಲೀಸರು ಆರೋಪಿ ಅಜ್ಮೀರ್‌ನನ್ನು (37) ವಶಕ್ಕೆ ಪಡೆದು ವಿಚಾರ ನಡೆಸಿದ್ದಾರೆ.

ಚಕ್ಕಡಿ ಮೇಲೆ ಅಳುತ್ತಾ ಕುಳಿತುಕೊಂಡಿರುವ ಪ್ರಧಾನಿ ಮೋದಿ, ಅದರ ಮೇಲೆ ರಫೇಲ್ ಯುದ್ಧ ವಿಮಾನವನ್ನು ಸಾಗಿಸುತ್ತಿರುವ ಚಿತ್ರವುಳ್ಳ ಪೋಸ್ಟ್ ಅನ್ನು ಅಜ್ಮೀರ್ ಪ್ರಕಟಿಸಿದ್ದ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿರುವ ತುರ್ವಿಹಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಬಿಸಿಲ ತಾಪಕ್ಕೆ ಇನ್ನೂ ಸುತ್ತಾಡಲು ಹೊರಗಡೆ ಹೋಗದವರು ಈ ಸ್ಥಳದಲ್ಲಿ ಎಂಜಾಯ್ ಮಾಡಬಹುದು

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

ಮುಂದಿನ ಸುದ್ದಿ
Show comments