Webdunia - Bharat's app for daily news and videos

Install App

ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ?

Webdunia
ಮಂಗಳವಾರ, 10 ಜನವರಿ 2023 (10:35 IST)
ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೋಷಿಗಳಿಗೆ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ವಾಲ್ಮೀಕಿ ನಿಗಮದ ಹಗರಣದ ₹ 187 ಕೋಟಿ ವಾಪಸ್ ಬರೋವರೆಗೂ ಹೋರಾಟ: ವಿಜಯೇಂದ್ರ ಪುನರುಚ್ಚಾರ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments