ಸಮ್ಮಿಶ್ರ ಸರ್ಕಾರ ಉಳಿಸಲು ಮನೆಯಲ್ಲೇ ಕೂತು ದೇವೇಗೌಡರ ತಂತ್ರ

Webdunia
ಮಂಗಳವಾರ, 18 ಸೆಪ್ಟಂಬರ್ 2018 (11:16 IST)
ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಅಪಾಯ ತಪ್ಪಿಸಲು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಮ್ಮ ನಿವಾಸದಲ್ಲಿಯೇ ತಂತ್ರಗಾರಿಕೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ನ ಬಂಡಾಯ ಶಾಸಕರ ನಡೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ದೇವೇಗೌಡರು ಸರ್ಕಾರ ಉಳಿಸಲು ಪ್ರತಿತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ತಮ್ಮ ಕಾವೇರಿ ನಿವಾಸದಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಜಾರಕಿಹೊಳಿ ಸಹೋದರರು ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ ಎನ್ನಲಾಗಿದೆ. ಅತ್ತ ಬಿಜೆಪಿ ಸರ್ಕಾರದ ನಡೆ ನೋಡಿಕೊಂಡು ಆಪರೇಷನ್ ಕಮಲ ನಡೆಸಲು ಸಿದ್ಧತೆ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments