ಫಲಿತಾಂಶ ಬರಲಿ ನಾಳೆ ನೋಡೋಣ: ಗುಟ್ಟು ಬಿಟ್ಟುಕೊಡದ ದೇವೇಗೌಡರು

Webdunia
ಸೋಮವಾರ, 14 ಮೇ 2018 (13:30 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಎದುರಾದರೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಜೆಡಿಎಸ್ ವರಿಷ್ಠ ದೇವೇಗೌಡರು ಯಾವುದೇ ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ದಲಿತ ಮುಖ್ಯಮಂತ್ರಿ ಸೂತ್ರದೊಂದಿಗೆ ಅತಂತ್ರ ಸ್ಥಿತಿ ಬಂದರೆ ಜೆಡಿಎಸ್ ಜತೆಗೆ ಸರ್ಕಾರ ರಚಿಸಲು ಕಾಂಗ್ರೆಸ್ ಒಲವು ಹೊಂದಿದೆ. ಆದರೆ ದೇವೇಗೌಡರು ಈಗ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

‘ನಾಳೆ ಫಲಿತಾಂಶ ಬರಲಿ ಆಮೇಲೆ ನೋಡೋಣ. ಫಲಿತಾಂಶ ಬರದೇ ಏನನ್ನೂ ಹೇಳಲು ಸಾಧ್ಯವಿಲ್ಲ. ಜೆಡಿಎಸ್ 22 ಸ್ಥಾನ ಬರಬಹುದು ಅಂತಾರೆ. ಫಲಿತಾಂಶ ಬಂದ ಬಳಿಕ ಯಾರು ಸರ್ಕಾರ ರಚಿಸುತ್ತಾರಾ ನೋಡೋಣ’ ಎಂದು ದೇವೇಗೌಡರು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments