ಬಿಜೆಪಿ ಹೇಸುವುದಿಲ್ಲ ಎಂದ ದೇವೇಗೌಡ

Webdunia
ಶುಕ್ರವಾರ, 2 ಫೆಬ್ರವರಿ 2018 (19:04 IST)
ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಬಿಜೆಪಿ ಪಕ್ಷದವರು ಏನು ಬೇಕಾದರೂ ಮಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಒವೈಸಿ ಜೊತೆಗೆ ಬಿಜೆಪಿ ಒಳಒಪ್ಪಂದ ಮಾಡಿಕೊಳ್ಳಲಿದೆ ಎಂಬುದಕ್ಕೆ ಪ್ರತಿಕ್ರಿಸಿದ ಅವರು, ಚುನಾವಣೆಯಲ್ಲಿ ಗೆಲುವಿಗಾಗಿ ಏನು ಮಾಡಲು ಕೂಡ ಬಿಜೆಪಿ ಹೇಸುವುದಿಲ್ಲ ಎಂದಿದ್ದಾರೆ.
 
ಕೇಂದ್ರ ಬಜೆಟ್‌ನಲ್ಲಿ ಸಾಲ ಮನ್ನಾ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ ಗುಜರಾತ್ ಮತ್ತು ಉತ್ತರಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ಸಾಲ ಮನ್ನಾ ಮಾಡಿದ್ದರು. ಈಗ ಕನಿಷ್ಠ ಬಡ್ಡಿಯೂ ಮನ್ನಾ ಮಾಡಿಲ್ಲ. ಬಜೆಟ್‌ನಲ್ಲಿ ಅಸ್ಪಷ್ಟವಾದ ಅಂಶಗಳು ಅಧಿಕ ಇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ನಿನ್ನೆ ಕೆಟ್ಟು ನಿಂತ ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಇಂದು ಪ್ರಯಾಣಿಸಬಹುದೇ, ಇಲ್ಲಿದೆ ಮಾಹಿತಿ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಮುಂದಿನ ಸುದ್ದಿ
Show comments