ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶ

Webdunia
ಸೋಮವಾರ, 5 ನವೆಂಬರ್ 2018 (15:17 IST)
ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶವಿದೆ. ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭಜರಂಗದಳ ಕಾರ್ಯಕರ್ತರು ಸಭ್ಯತೆ ಮೀರಿದ್ರೆ ಹುಷಾರ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿತ್ತು. ಹೀಗಾಗಿ ದೇವಾಲಯದ ಕಟ್ಟು ಪಾಡಿನಲ್ಲಿ  ಬೆಟ್ಟವನ್ನ ಹತ್ತಿ ದೇವಿರಮ್ಮ ದರ್ಶನ ಪಡೆಯುವಂತೆ ದೇವಾಲಯ ಸಮಿತಿಯಿಂದ ಮನವಿ ಮಾಡಲಾಗಿದೆ. ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಹರಿಡಿದ ಸುದ್ದಿಗೆ ಕಿವಿಕೊಡದಂತೆ ಮನವಿ ಮಾಡಲಾಗಿದೆ. ದೇವಿರಮ್ಮ ದೇವಾಲಯ ಸಮಿತಿ ಕಾರ್ಯಾಧ್ಯಕ್ಷ  ಕುಲಶೇಖರ್ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರುವ ದೇವಿರಮ್ಮ ಬೆಟ್ಟದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದಿದ್ದಾರೆ.
ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ  70 ಸಾವಿರಕ್ಕೂ ಅಧಿಕ ಭಕ್ತರು ಪ್ರತಿವರ್ಷ ದರ್ಶನ ಪಡೆಯುತ್ತಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments