ರಾಶಿ ರಾಶಿ ಮುಳ್ಳಿನ ಮೇಲೆ ಕುಣಿದ ಭಕ್ತರು

Webdunia
ಬುಧವಾರ, 20 ಮಾರ್ಚ್ 2019 (14:33 IST)
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಹಬ್ಬಗಳೇ ಹೀಗೆ… ವಿಶೇಷ ಆಚರಣೆಗಳು… ವಿಚಿತ್ರ ಸಂಪ್ರದಾಯಗಳು…  ಮೈಮೇಲೆ ಮಾರಮ್ಮ ಬರುತ್ತದೆಂದು ನಂಬಿದ ಭಕ್ತರು ಮುಳ್ಳಿನ ಪೊದೆಗಳ ಮೇಲೆ ಹಾರಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.

ಚಾಮರಾಜನಗರ ತಾಲೂಕಿನ ಯಳಂದೂರು ಸಮೀಪದ ಗೂಳಿಪುರ ಎಂಬ ಊರಲ್ಲಿ ಪ್ರತಿ ವರ್ಷ ನಡೆಯುವ ಮಾರಮ್ಮನ ಹಬ್ಬದಂದು ಒಂದು ಸಮುದಾಯದ ಜನರು ಮುಳ್ಳಿನ ಪೊದೆಗಳಿಗೆ ಹಾರಿ ಭಕ್ತಿ ಮೆರೆಯುತ್ತಾರೆ.

ಗ್ರಾಮದ ಕುಂಟು ಮಾರಮ್ಮ ಹಾಗೂ ಬಿಸಿಲು ಮಾರಮ್ಮ ಗ್ರಾಮ ದೇವತೆಗಳ ಜಾತ್ರೆಯಲ್ಲಿ ರಾಶಿ-ರಾಶಿ ಇರುವ ಮುಳ್ಳಿನ ಪೊದೆಗಳಿಗೆ ಭಕ್ತರು ಹಾರಿ ಭಕ್ತಿ ಪರಾಕಷ್ಠೆ ಮೆರೆಯುತ್ತಾರೆ. ಅಂದ್ಹಾಗೆ, ಮೊದಲಿಗೆ ಮಾರಮ್ಮ ದೇವಿಯ ಮುಖ್ಯ ಅರ್ಚಕ ಮಾರಮ್ಮ ಆವಾಹನೆಯಾಗಿದ್ದಾಳೆಂದು ಮುಳ್ಳಿನ ಮೇಲೆ ಹಾರುತ್ತಾನೆ‌.

ಆ ಬಳಿಕ ಗ್ರಾಮದ ಹಲವು ಭಕ್ತರ ಮೈ ಮೇಲೆ ದೇವಿ ಕಾಣಿಸಿಕೊಂಡು ಓಡಿ ಮುಳ್ಳಿನ ಪೊದೆಗಳಿಗೆ ಹಾರುತ್ತಾರೆ. ಹೀಗೆ ಹಾರಿದ ಭಕ್ತರನ್ನು ಯುವಕರ ಗುಂಪೊಂದು ಮುಳ್ಳಿನ ಪೊದೆಯಿಂದ ಎತ್ತಿ ಹೊರತರುವುದು ಈ ಜಾತ್ರೆಯ ವಿಶೇಷ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments