Select Your Language

Notifications

webdunia
webdunia
webdunia
webdunia

ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ - ಸಚಿವರಿಗೆ ಸಿದ್ದು ಸವಾಲು

ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ - ಸಚಿವರಿಗೆ ಸಿದ್ದು ಸವಾಲು
bangalore , ಮಂಗಳವಾರ, 21 ಫೆಬ್ರವರಿ 2023 (19:43 IST)
ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ  ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.ಜಂಟಿ ಅಧಿವೇಶನದಲ್ಲಿ ಬಜೆಟ್ ಕುರಿತ ಚರ್ಚೆ ಸಂದರ್ಭದಲ್ಲಿ, ಸಚಿವ ಅಶ್ವಥ್ ನಾರಾಯಣ ಹೇಳಿಕೆ ಗುಡುಗಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ, ಹೊಡೆದು ಹಾಕಿ ಎಂದರು. ಯಾವ ಧರ್ಮವೂ ಕೂಡ ಕೊಲೆ ಮಾಡೋಕೆ ಹೇಳುವುದಿಲ್ಲ, ಯಾವ ಧರ್ಮವೂ ಕೂಡ ಹೊಡೆಯೋಕೆ, ಬಡಿಯೋಕೆ ಹೇಳುವುದಿಲ್ಲ, ಇದು ಬೌದ್ಧಿಕ ದಿವಾಳಿತನ ಎಂದಿದ್ದಾರೆ.......ಇದೇ ವೇಳೆ ಮದ್ಯ ಪ್ರವೇಶ ಮಾಡಿ ಮಾತನಾಡಿದ, ಆಡು ಭಾಷೆಯಲ್ಲಿ ಹೇಳಿದ್ದಾರೆ. ವಿಷಾದ ಕೂಡ ವ್ಯಕ್ತಪಡಿಸಿದ್ದಾರೆ ಅದನ್ನು ಬಿಟ್ಟು ಬಜೆಟ್ ಮೇಲೆ ಚರ್ಚೆ ಮಾಡಬೇಕು ಎಂಬ ಜ್ಞಾನೇಂದ್ರ ಹೇಳಿಕೆಗೆ  ಮುಗಿಬಿದ್ದ ಕಾಂಗ್ರೆಸ್ ಸದಸ್ಯರು,ಸೈದ್ಧಾಂತಿಕ ದಿವಾಳಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಕಾಲ್ ಗರ್ಲ್ ಸೇರಿ ಇಬ್ಬರು ವ್ಯಕ್ತಿಗಳ ಕಿಡ್ನಾಪ್