Webdunia - Bharat's app for daily news and videos

Install App

JDS ಅಭ್ಯರ್ಥಿಗಳನ್ನ ನೋಡಿ ಜನ ಮತ ಹಾಕಿಲ್ಲ ಎಂದವರಾರು?

Webdunia
ಭಾನುವಾರ, 3 ಫೆಬ್ರವರಿ 2019 (18:27 IST)
ಮಂಡ್ಯದಲ್ಲಿ JDS ಅಭ್ಯರ್ಥಿಗಳನ್ನ ನೋಡಿ ಜನ ಮತ ಹಾಕಿಲ್ಲ ಎಂದು ಕಾಂಗ್ರೆಸ್ ಮುಖಂಡ ಹೇಳಿಕೆ ನೀಡಿದ್ದಾರೆ.
ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ಬಿ.ಚಂದ್ರಶೇಖರ್ ಈ ಹೇಳಿಕೆ ನೀಡಿದ್ದು,
ಮಂಡ್ಯ ಜನ ಮತ ಹಾಕಿರೋದು ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ ನೋಡಿ ಎಂದಿದ್ದಾರೆ.

ಚುನಾವಣಾ ಪೂರ್ವದಲ್ಲಿ ಗರ್ಭಿಣಿಯರು, ವೃದ್ಧರಿಗೆ, ಸ್ತ್ರೀ ಶಕ್ತಿಗಳಿಗೆ ಹಣ ಮೀಸಲು ಹಾಗೂ ರೈತರ ಸಾಲ ಮನ್ನಾ ಮಾಡ್ತಾರೆ ಅಂತ ಮತ ಕೊಟ್ಟಿದ್ದಾರೆ. JDS ಆಶ್ವಾಸನೆಗಳಿಗೆ ಮಂಡ್ಯದ ಮುಗ್ಧ ಜನರು ಮರುಳಾಗಿ ಮತ ಹಾಕಿದ್ದಾರೆ.
ಕೆ.ಆರ್.ಪೇಟೆ ಕ್ಷೇತ್ರದ JDS ಶಾಸಕ ನಾರಾಯಣಗೌಡ ಕೇವಲ ನೂರು ಹಳ್ಳಿಗೆ ಪ್ರಚಾರಕ್ಕೆ ಹೋಗಿಲ್ಲ
ಇವ್ನನ್ನ ನಿಲ್ಸಿದ್ರೆ ಜನ ಮತ ಹಾಕ್ತಾರಾ? ಎಂದು ಟೀಕೆ ಮಾಡಿದರು.  

ದೇವೇಗೌಡ, ಕುಮಾರಸ್ವಾಮಿ ನೋಡಿ ಜನ ಮತ ಕೊಟ್ಟಿದ್ದಾರೆ. ನಾರಾಯಣಗೌಡರ ಮುಖಕ್ಕೆ ಜನ ಮತ ಕೊಡ್ತಾರಾ?
ಕುಮಾರಸ್ವಾಮಿ ಅವರ ಆಶ್ವಾಸನೆ ಈಡೇರಿಸಲು ನಮ್ಮ ಬೆಂಬಲ ಇದೆ. ಕಾಂಗ್ರೆಸ್ ಸರ್ಕಾರ‌ ಅಧಿಕಾರ ಇದ್ದಾಗ ಎಸ್.ಎಂ.ಕೃಷ್ಣ, ಅಂಬರೀಶ್, ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆಗೆ ಜೆಡಿಎಸ್ ಗಿಂತಲೂ ಹೆಚ್ವು ಕೊಡುಗೆ ನೀಡಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ