Webdunia - Bharat's app for daily news and videos

Install App

ಕಾಂಗ್ರೆಸ್‌ ಪಕ್ಷ ನಟರನ್ನು ಕರೆತಂದಿರಲಿಲ್ವಾ?-ಸಿಎಂ

Webdunia
ಶನಿವಾರ, 8 ಏಪ್ರಿಲ್ 2023 (17:00 IST)
ನಟ ಸುದೀಪ್​​ ಸಿಎಂ ಬಸವರಾಜ್​​ ಬೊಮ್ಮಾಯಿಗೆ ನನ್ನ ಬೆಂಬಲ ಎಂದು ಹೇಳಿದ್ದು, ಕಾಂಗ್ರೆಸ್​ ಲೇವಡಿ ಮಾಡಲು ಆರಂಭಿಸಿತ್ತು.. ಇದಕ್ಕೆ ಸಿಎಂ ಬಸವರಾಜ​ ಬೊಮ್ಮಾಯಿ ದೆಹಲಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಕಾಂಗ್ರೆಸ್‌ ಈ ಹಿಂದೆ ನಟರನ್ನು ಕರೆತಂದಿರಲಿಲ್ವಾ? ನಟರನ್ನ ಬಳಸಿಕೊಂಡು ಪ್ರಚಾರ ಮಾಡಿರಲಿಲ್ವಾ? ವಿಪಕ್ಷಗಳ ಟೀಕೆ ಸರ್ವೆ ಸಾಮಾನ್ಯ..ಸುದೀಪ್‌ ಬಂದಿದ್ದರಿಂದ ವಿಪಕ್ಷಗಳಿಗೆ ತಳಮಳ ಶುರುವಾಗಿದೆ ಎಂದು ವಿಪಕ್ಷಗಳ ಹೇಳಿಕೆಗೆ ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ರು.. ಇನ್ನು BJP ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ನಟ ಸುದೀಪ್​ BJP ಬೆಂಬಲ ಕುರಿತು ಪ್ರತಿಕ್ರಿಯಿಸಿದ್ದಾರೆ.. ಲೋಕತಂತ್ರ ವ್ಯವಸ್ಥೆಯಲ್ಲಿ ನಟ ಸುದೀಪ್​ಗೆ ಯಾವುದೇ ಪಕ್ಷಕ್ಕೆ ಬೆಂಬಲ ಕೊಡುವ ಹಕ್ಕಿದೆ, ಕಾಂಗ್ರೆಸ್‌ನವರಿಗೆ ಸೋಲುವ ಭಯ.. ಹಾಗಾಗಿ ಸುದೀಪ್ ವಿರುದ್ಧ ಟೀಕೆ ಮಾಡ್ತಿದಾರೆ. ತನಿಖಾ ಸಂಸ್ಥೆಗಳ ಭಯದಿಂದ ಸುದೀಪ್ ಬೆಂಬಲ ಅಂತ ಕಾಂಗ್ರೆಸ್ ಟೀಕಿಸಿರೋದು ಸರಿಯಲ್ಲ, ಕಾಂಗ್ರೆಸ್​​ಗೆ ಯಾರಾದ್ರೂ ಬೆಂಬಲ ಕೊಟ್ಟರೆ ಆಗ ಅವರಿಗೂ ತನಿಖಾ ಸಂಸ್ಥೆಗಳ ಭಯ ಇದೆ ಅಂತ ಅರ್ಥನಾ ಎಂದು ಭಾಟಿಯಾ ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments