Webdunia - Bharat's app for daily news and videos

Install App

ಕಾಂಗ್ರೆಸ್, ಜೆಡಿಎಸ್ ನ ಸಿಂಗಲ್ ಎಂಎಲ್ಎ ಬಿಜೆಪಿಗೆ ಹೋಗಲ್ಲ ಎಂದವರಾರು?

Webdunia
ಗುರುವಾರ, 17 ಜನವರಿ 2019 (18:08 IST)
ಬಿಜೆಪಿಯ ಎಲ್ಲಾ ಬಾಂಬ್ ಗಳು ಠುಸ್ಸ್ ಆಗಿವೆ. ಬಾಂಬೆಯಿಂದ ಎಲ್ಲಾ ಶಾಸಕರು ವಾಪಸ್ ಬಂದಿದ್ದಾರೆ. ಹೀಗಂತ ಸಚಿವರೊಬ್ಬರು ಅಣಕ ಮಾಡಿದ್ದು, ಬಿಎಸ್ವೈ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಸಿಹಿ ಸುದ್ದಿ ಎಲ್ಲಿದೆ ಹೇಳರೀ ಯಡಿಯೂರಪ್ಪನವರೇ… ಆ ಸಿಹಿಯನ್ನು ಕರ್ನಾಟಕ ಇಲ್ಲಾ ದೆಹಲಿಯಿಂದ ತರುತ್ತೀರಾ‌..?
ಇಲ್ಲಾ ವಿದೇಶದಿಂದ ಬರಬೇಕಾ..? ಎಂದು ಬಿಎಸ್ ವೈ ವಿರುದ್ಧ ಸಚಿವ ಬಂಡೆಪ್ಪ ಖಾಶೆಂಪೂರ್ ವ್ಯಂಗ್ಯವಾಡಿದ್ದಾರೆ.

ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಹೇಳಿಕೆ ನೀಡಿದ್ದು, ಬಿಜೆಪಿಯ ಎಲ್ಲಾ ಬಾಂಬ್ ಗಳು ಠುಸ್ಸ್ ಆಗಿವೆ.

ಬಾಂಬೆಯಿಂದ ಎಲ್ಲಾ ಶಾಸಕರು ವಾಪಸ್ ಬಂದಿದ್ದಾರೆ. ಕಾಂಗ್ರೆಸ್ ಅಥವಾ ಜೆಡಿಎಸ್ ನ ಸಿಂಗಲ್ ಎಂಎಲ್ಎಗಳು ಬಿಜೆಪಿ ಹೋಗಲ್ಲ. ಬಿಜೆಪಿ ಡೊಂಬರಾಟಕ್ಕೆ ರಾಜ್ಯದ ಜನ ತಕ್ಕ ಉತ್ತರ ಕೊಡತ್ತಾರೆ‌‌ ಎಂದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments