Webdunia - Bharat's app for daily news and videos

Install App

ಸರ್ಕಾರಿ ಉದ್ಯೋಗ ಸಿಗಲಿಲ್ಲ ಎಂದು ಹೀಗೆ ಮಾಡೋದಾ?

Webdunia
ಶನಿವಾರ, 26 ಆಗಸ್ಟ್ 2023 (10:53 IST)
ರಾಯಚೂರು : ಸರ್ಕಾರಿ ಉದ್ಯೋಗ ಕೈತಪ್ಪಿದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಡೆತ್ ನೋಟ್ ಬರೆದು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ.

ಚಿಕ್ಕಬೂದೂರು ಗ್ರಾಮದ 25 ವರ್ಷದ ಯುವಕ ಚನ್ನಬಸವ ದೇವದುರ್ಗದ ಖಾಸಗಿ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

6 ರಿಂದ 8ನೇ ತರಗತಿ ಶಿಕ್ಷಕರ ಹುದ್ದೆ ನೇಮಕಾತಿ ಮೊದಲ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಚನ್ನಬಸವನಿಗೆ ಕೊನೆಗೆ ಉದ್ಯೋಗ ಕೈತಪ್ಪಿತ್ತು. ಬಳಿಕ ಮತ್ತೊಂದು ಬಾರಿ ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಚನ್ನಬಸವ, ಪರೀಕ್ಷೆಯಲ್ಲಿ ಫೇಲ್ ಆಗಿದ್ದ. ಪರೀಕ್ಷೆ ಪಾಸ್ ಮಾಡಲು ದೇವದುರ್ಗದಲ್ಲಿ ಪ್ರತ್ಯೇಕ ರೂಮ್ ಮಾಡಿಕೊಂಡು ತಯಾರಿ‌ ನಡೆಸಿದ್ದ. ಆದ್ರೆ ಮನನೊಂದು ಏಕಾಏಕಿ ಆಡಳಿತ ವ್ಯವಸ್ಥೆ ವಿರುದ್ಧ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಎಲ್ಲರನ್ನು ನಾನು ಕ್ಷಮೆಯಾಚಿಸುತ್ತಾ. ನಾನು ತೆಗೆದುಕೊಂಡ ನಿರ್ಧಾರ ಸರಿಯೋ ತಪ್ಪೋ ಗೊತ್ತಿಲ್ಲ. ಆದ್ರೆ ನನ್ನ ಮನಸ್ಸು ಆತ್ಮ ನನ್ನನ್ನು ಅಗಲಿದ ಅನುಭವವಾಗುತ್ತಿದೆ. ಯಾರೋ ಮಾಡಿದ ತಪ್ಪಿಗೆ ವ್ಯವಸ್ಥೆ ನನಗೆ ಶಿಕ್ಷೆ ನೀಡಿದ ಆಡಳಿತ ವ್ಯವಸ್ಥೆಗೆ ನನ್ನ ಧಿಕ್ಕಾರವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments