Webdunia - Bharat's app for daily news and videos

Install App

ಅವಘಡ ಸ್ಥಳಕ್ಕೆ ದಿನೇಶ್​ ಗುಂಡೂರಾವ್​ ಭೇಟಿ

Webdunia
ಗುರುವಾರ, 20 ಅಕ್ಟೋಬರ್ 2022 (15:20 IST)
BMRCLನಿಂದ ನಿರ್ಮಾಣಗೊಂಡಿರೋ ರಸ್ತೆ ತಡೆಗೋಡೆ ಕುಸಿತವಾದ ಹಿನ್ನೆಲೆ, ಶಾಸಕ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ದಿನನಿತ್ಯ ಮಳೆ ಬರ್ತಿದೆ. ಇಷ್ಟೊಂದು‌ ಮಳೆ ಆಗ್ತಿರೋದನ್ನ ನಾವು ನೋಡಿರ್ಲಿಲ್ಲ. ಮೆಟ್ರೋದವರು ಕಾಂಪೌಂಡ್ ಹಾಕಿದ್ರು ಸಹ ಈ ಅನಾಹುತ ಆಗಿದೆ, ಈ ವೇಳೆ ಸದ್ಯ ಯಾರು ಇರ್ಲಿಲ್ಲ. ಏನು ನಷ್ಟ ಆಗಿದೆ ಅದನ್ನ ಸರ್ಕಾರ ಭರಿಸಬೇಕು. ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸದ್ಯ ಯಾರಿಗೂ ಏನು ಅಪಾಯ ಆಗಲಿಲ್ಲ. ಕಾಂಪೌಂಡ್ ಒಳಗೆ ನೋಡಿರ್ಲಿಲ್ಲ. ಕಾಮಗಾರಿ ಬಗ್ಗೆ ಪರಿಶೀಲನೆ ಆಗಲಿದೆ. ಇದು ಸರಿಯಾಗಿ ನೋಡಿ ವಾಲ್ ಮಾಡಬೇಕಿತ್ತು. ತೊಂದರೆ ಆದವರಿಗೆ ಪರಿಹಾರ ಕೊಡ್ತೀವಿ. ಇನ್ಸೂರೆನ್ಸ್ ಹೊರತು ಪಡಿಸಿ ಏನ್ ಪರಿಹಾರ ಕೊಡ್ಬೇಕು ಅದನ್ನ ಕೊಡ್ತೀವಿ. ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಕಳಪೆ ಕಾಮಗಾರಿಯ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments