Webdunia - Bharat's app for daily news and videos

Install App

ಯುವನಿಧಿ ನೋಂದಣಿಗೆ ನಿರುತ್ಸಾಹ

geetha
ಮಂಗಳವಾರ, 9 ಜನವರಿ 2024 (15:23 IST)
ಬೆಂಗಳೂರು-ರಾಜ್ಯ ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳಲ್ಲಿ ಕೊನೆಯದಾದ ಯುವನಿಧಿಗೆ ನಿರುದ್ಯೋಗಿಗಳ ನೋಂದಣಿ ಆರಂಭವಾಗಿದೆ. ಎಲ್ಲಾ ಜಿಲ್ಲೆಯಲ್ಲೂ ಕಳೆದ 12 ದಿನಗಳಿಂದ ನೋಂದಣಿ ಕಾರ್ಯ ನಡೆಯುತ್ತಿದೆ.
ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿನ್ನೆವರೆಗೂ 743 ನಿರುದ್ಯೋಗಿಗಳು ಅರ್ಜಿ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 2023ರಲ್ಲಿ ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ಇನ್ನೂ ಕೆಲಸಕ್ಕೆ ಸೇರದ, ಸ್ವಯಂ-ಉದ್ಯೋಗವಿಲ್ಲದ ಅಥವಾ ಬೇರೆ ಕೋರ್ಸ್‌ಗಳಿಗೆ ದಾಖಲಾಗದ ನಿರುದ್ಯೋಗಿಗಳು ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲೂಕುಗಳಲ್ಲಿ ಸರಕಾರಿ, ಖಾಸಗಿ ಸೇರಿದಂತೆ ಅನೇಕ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳಿವೆ. ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಕಾಲೇಜುಗಳಿಂದ ತೇರ್ಗಡೆ ಹೊಂದುತ್ತಾರೆ. 2023ರಲ್ಲೂಅನೇಕ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇವರಲ್ಲಿಅನೇಕರಿಗೆ ಯುವನಿಧಿ ಸೌಲಭ್ಯ ಪಡೆಯಲು ಅವಕಾಶವಿದೆ. ಡಿ.26 ರಿಂದ ಜ. 8 ರವರೆಗೆ ಒಟ್ಟು 743 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments