ಸಿದ್ದರಾಮಯ್ಯ ಎದುರೇ ಕೈ ಪಾಳ್ಯಯದಲ್ಲಿ ಅಸಮಾಧಾನ

Webdunia
ಭಾನುವಾರ, 11 ಡಿಸೆಂಬರ್ 2022 (20:34 IST)
ದಾಸರಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು ಆಯೋಜನೆ ಮಾಡಲಾಗಿತ್ತು. ಮುಖ್ಯ ಅಥಿತಿಗಳಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ರು, ಈ ವೇಳೆ ಕಾಂಗ್ರೆಸ್ ಪಾಳ್ಯಯದಲ್ಲಿ ಅಸಮಧಾನ ಹೊಗೆ ಆಡಿದೆ. ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್  ನಾಯಕಿ  ಗೀತಾ ಶಿವರಾಂ ಭಾಷಣ ಮಾಡುವ ಸಂದರ್ಭದಲ್ಲಿ ದಾಸರಹಳ್ಳಿಯ ಟಿಕೇಟ್ ಆಕಾಂಕ್ಷೀ ನಾನು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಭಾಷಣ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಈದರಿಂದ ಕಾರ್ಯಕ್ರಮದ ಆಯೋಜಕರು ಭಾಷಣಕ್ಕೆ ತಡೆಯೊಡ್ಡಿದ್ದಾರೆ. ಇದರಿಂದ   ದಾಸರಹಳ್ಳಿ ಟಿಕೇಟ್ ಆಕಾಂಕ್ಷೀ ಆಗಿರುವ ಗೀತಾ ಶಿವರಾಂ ಅವರು  ಭಾಷಣ ಮೊಟಕುಗೊಳಿಸಿ ಬಾವುಕರಾಗಿ ವೇದಕೆಯಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments