Webdunia - Bharat's app for daily news and videos

Install App

ಕೋವಿಡ್’ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ

Webdunia
ಸೋಮವಾರ, 3 ಜನವರಿ 2022 (21:09 IST)
ಇತ್ತೀಚೆಗೆ ಕೋವಿಡ್’ನಿಂದ ಮೃತಪಟ್ಟ ಕುಟುಂಬಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಪರಿಹಾರದ ಚೆಕ್ ವಿತರಿಸಿದರು.
ಪಟ್ಟಣದ ಶಾಸಕರ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕಿನ 24 ಹಾಗೂ ಕುಶಾಲನಗರ ತಾಲೂಕಿನ14 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ ಗಳ ಚೆಕ್ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಕೊರೋನಾ ದಿಂದಾಗಿ ಕುಟುಂಬಕ್ಕೆ ಆಧಾ್ರವಾಗಿದ್ದ ಹಲವಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂತಹ ಕುಟುಂಬಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿ.ಪಿ.ಎಲ್ ಕುಟುಂಬಗಳಿಗೆ 1.5 ಲಕ್ಷ ಹಾಗೂ ಎ. ಪಿ.ಎಲ್.ಕುಟುಂಬಗಳಿಗೆ 50 ಸಾವಿರ ರೂ ನೀಡುತ್ತಿದ್ದು ಈಗಾಗಲೇ 50 ಸಾವಿರ ರೂ‌.ಊ ಸಂಬಂಧಿಸಿದವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.
ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು,ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಂದ್ರು, ಮುಖ್ಯಾಧಿಕಾರಿ ನಾಚಪ್ಪ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments